12:46 PM Tuesday4 - November 2025
ಬ್ರೇಕಿಂಗ್ ನ್ಯೂಸ್
ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:… Bangalore | ರಾಜ್ಯದಲ್ಲಿ‌ ಕುಡಿಯುವ ನೀರು, ಒಳಚರಂಡಿ ಯೋಜನೆ: ಕೇಂದ್ರಕ್ಕೆ 6,500 ಕೋಟಿ… ಸೋಮವಾರಪೇಟೆ | ಸುಮಾರು 2.4 ಲಕ್ಷ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ:…

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ಆಡಳಿತಕ್ಕೆ 7 ವರ್ಷ: ಸಿಂಧನೂರಿನಲ್ಲಿ ಬಿಜೆಪಿಯಿಂದ ಮಾಸ್ಕ್, ಸ್ಯಾನಿಟೈಸರ್ ವಿತರಣೆ

30/05/2021, 13:02

ಸಿಂಧನೂರು(reporterkarnataka news): ಪ್ರಧಾನಿ  ನರೇಂದ್ರ ಮೋದಿ  ಅವರ ನೇತೃತ್ವದ ಕೇಂದ್ರ ಸರ್ಕಾರ  7 ವರ್ಷಗಳನ್ನು ಪೂರೈಸಿದ್ದು, ಹಿನ್ನೆಲೆಯಲ್ಲಿ  ಸಿಂಧನೂರು ಮಂಡಲ ವತಿಯಿಂದ ನಗರದ ಮುಖ್ಯ ರಸ್ತೆ ಹಾಗೂ ಕೋರ್ಟ್ ಸರ್ಕಲ್ ಗಾಂಧಿ ವೃತ್ತದಲ್ಲಿ  ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸುವ ಕಾರ್ಯಕ್ರಮ  ಹಮ್ಮಿಕೊಳ್ಳಲಾಗಿತು.

ಕಾರ್ಯಕ್ರಮದಲ್ಲಿ ಮುಖಂಡರಾದ ಎನ್.ಶಿವನಗೌಡ ಗೊರೆಬಾಳ್, ಮಧ್ವರಾಜ್ ಆಚಾರ್ಯ, ಗ್ರಾಮೀಣ ಮಂಡಲ ಅಧ್ಯಕ್ಷರಾದ ಹನುಮೇಶ್ ಸಾಲಗುಂದ, ನಗರ ಮಂಡಲ ಅಧ್ಯಕ್ಷರಾದ ಪ್ರೇಮ ಸಿದ್ಧಾಂತಿ ಮಠ, ಶಿವಬಸನಗೌಡ, ಟಿ.ಸುಬ್ಬರಾವ್, ಲಿಂಗರಾಜ

ಹಲಗಿ, ಪ್ರಧಾನ ಕಾರ್ಯದರ್ಶಿಗಳಾದ ರಾಮನಗೌಡ, ವಕೀಲರು ಮಂಜುನಾಥ್, ಹರಾಸೂರ್ ರವಿ ರಾಠೋಡ್, ಈಶ್ವರಯ್ಯ , ಬಸವರಾಜ ಹಳೇಮನಿ, ಮೋರ್ಚಾ ಅಧ್ಯಕ್ಷರಾದ ಕೃಷ್ಣಪ್ಪ ರಾಥೋಡ್, ಮಲ್ಲಿಕಾರ್ಜುನ

ಕಾಟಗಲ್, ಶರಣು ಗೊರೆಬಾಳ, ರವಿ ಉಪ್ಪಾರ್, ಆನಂದ್ ಗೋರ್ಕರ್, ಚಂದ್ ಪಾಷಾ, ಶಾರದಮ್ಮ ಅಡಿವಪ್ಪ, ಜಯಶ್ರೀ ರೆಡ್ಡಿ, ರಾಜು ನಾಯಕ ಮುಂತಾದ ಕಾರ್ಯಕರ್ತರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು