2:15 PM Sunday1 - February 2026
ಬ್ರೇಕಿಂಗ್ ನ್ಯೂಸ್
ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ಆಡಳಿತಕ್ಕೆ 7 ವರ್ಷ: ಸಿಂಧನೂರಿನಲ್ಲಿ ಬಿಜೆಪಿಯಿಂದ ಮಾಸ್ಕ್, ಸ್ಯಾನಿಟೈಸರ್ ವಿತರಣೆ

30/05/2021, 13:02

ಸಿಂಧನೂರು(reporterkarnataka news): ಪ್ರಧಾನಿ  ನರೇಂದ್ರ ಮೋದಿ  ಅವರ ನೇತೃತ್ವದ ಕೇಂದ್ರ ಸರ್ಕಾರ  7 ವರ್ಷಗಳನ್ನು ಪೂರೈಸಿದ್ದು, ಹಿನ್ನೆಲೆಯಲ್ಲಿ  ಸಿಂಧನೂರು ಮಂಡಲ ವತಿಯಿಂದ ನಗರದ ಮುಖ್ಯ ರಸ್ತೆ ಹಾಗೂ ಕೋರ್ಟ್ ಸರ್ಕಲ್ ಗಾಂಧಿ ವೃತ್ತದಲ್ಲಿ  ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸುವ ಕಾರ್ಯಕ್ರಮ  ಹಮ್ಮಿಕೊಳ್ಳಲಾಗಿತು.

ಕಾರ್ಯಕ್ರಮದಲ್ಲಿ ಮುಖಂಡರಾದ ಎನ್.ಶಿವನಗೌಡ ಗೊರೆಬಾಳ್, ಮಧ್ವರಾಜ್ ಆಚಾರ್ಯ, ಗ್ರಾಮೀಣ ಮಂಡಲ ಅಧ್ಯಕ್ಷರಾದ ಹನುಮೇಶ್ ಸಾಲಗುಂದ, ನಗರ ಮಂಡಲ ಅಧ್ಯಕ್ಷರಾದ ಪ್ರೇಮ ಸಿದ್ಧಾಂತಿ ಮಠ, ಶಿವಬಸನಗೌಡ, ಟಿ.ಸುಬ್ಬರಾವ್, ಲಿಂಗರಾಜ

ಹಲಗಿ, ಪ್ರಧಾನ ಕಾರ್ಯದರ್ಶಿಗಳಾದ ರಾಮನಗೌಡ, ವಕೀಲರು ಮಂಜುನಾಥ್, ಹರಾಸೂರ್ ರವಿ ರಾಠೋಡ್, ಈಶ್ವರಯ್ಯ , ಬಸವರಾಜ ಹಳೇಮನಿ, ಮೋರ್ಚಾ ಅಧ್ಯಕ್ಷರಾದ ಕೃಷ್ಣಪ್ಪ ರಾಥೋಡ್, ಮಲ್ಲಿಕಾರ್ಜುನ

ಕಾಟಗಲ್, ಶರಣು ಗೊರೆಬಾಳ, ರವಿ ಉಪ್ಪಾರ್, ಆನಂದ್ ಗೋರ್ಕರ್, ಚಂದ್ ಪಾಷಾ, ಶಾರದಮ್ಮ ಅಡಿವಪ್ಪ, ಜಯಶ್ರೀ ರೆಡ್ಡಿ, ರಾಜು ನಾಯಕ ಮುಂತಾದ ಕಾರ್ಯಕರ್ತರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು