10:01 PM Sunday15 - June 2025
ಬ್ರೇಕಿಂಗ್ ನ್ಯೂಸ್
Bangalore | ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ: ಮಾಜಿ ಪ್ರಧಾನಿ… ಬಸವಸಾಗರ ಜಲಾಶಯ ಭರ್ತಿ: 8 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್… Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ… ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ… ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್;… ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ… New Delhi | ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ… Mangaluru | ಕೋಮು ನಿಗ್ರಹ ಪಡೆ ಮುಖ್ಯಸ್ಥರಾಗಿ ಅಮಿತ್ ಸಿಂಗ್ ನೇಮಕ: ತುಳುನಾಡು,…

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ಆಡಳಿತಕ್ಕೆ 7 ವರ್ಷ: ಸಿಂಧನೂರಿನಲ್ಲಿ ಬಿಜೆಪಿಯಿಂದ ಮಾಸ್ಕ್, ಸ್ಯಾನಿಟೈಸರ್ ವಿತರಣೆ

30/05/2021, 13:02

ಸಿಂಧನೂರು(reporterkarnataka news): ಪ್ರಧಾನಿ  ನರೇಂದ್ರ ಮೋದಿ  ಅವರ ನೇತೃತ್ವದ ಕೇಂದ್ರ ಸರ್ಕಾರ  7 ವರ್ಷಗಳನ್ನು ಪೂರೈಸಿದ್ದು, ಹಿನ್ನೆಲೆಯಲ್ಲಿ  ಸಿಂಧನೂರು ಮಂಡಲ ವತಿಯಿಂದ ನಗರದ ಮುಖ್ಯ ರಸ್ತೆ ಹಾಗೂ ಕೋರ್ಟ್ ಸರ್ಕಲ್ ಗಾಂಧಿ ವೃತ್ತದಲ್ಲಿ  ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸುವ ಕಾರ್ಯಕ್ರಮ  ಹಮ್ಮಿಕೊಳ್ಳಲಾಗಿತು.

ಕಾರ್ಯಕ್ರಮದಲ್ಲಿ ಮುಖಂಡರಾದ ಎನ್.ಶಿವನಗೌಡ ಗೊರೆಬಾಳ್, ಮಧ್ವರಾಜ್ ಆಚಾರ್ಯ, ಗ್ರಾಮೀಣ ಮಂಡಲ ಅಧ್ಯಕ್ಷರಾದ ಹನುಮೇಶ್ ಸಾಲಗುಂದ, ನಗರ ಮಂಡಲ ಅಧ್ಯಕ್ಷರಾದ ಪ್ರೇಮ ಸಿದ್ಧಾಂತಿ ಮಠ, ಶಿವಬಸನಗೌಡ, ಟಿ.ಸುಬ್ಬರಾವ್, ಲಿಂಗರಾಜ

ಹಲಗಿ, ಪ್ರಧಾನ ಕಾರ್ಯದರ್ಶಿಗಳಾದ ರಾಮನಗೌಡ, ವಕೀಲರು ಮಂಜುನಾಥ್, ಹರಾಸೂರ್ ರವಿ ರಾಠೋಡ್, ಈಶ್ವರಯ್ಯ , ಬಸವರಾಜ ಹಳೇಮನಿ, ಮೋರ್ಚಾ ಅಧ್ಯಕ್ಷರಾದ ಕೃಷ್ಣಪ್ಪ ರಾಥೋಡ್, ಮಲ್ಲಿಕಾರ್ಜುನ

ಕಾಟಗಲ್, ಶರಣು ಗೊರೆಬಾಳ, ರವಿ ಉಪ್ಪಾರ್, ಆನಂದ್ ಗೋರ್ಕರ್, ಚಂದ್ ಪಾಷಾ, ಶಾರದಮ್ಮ ಅಡಿವಪ್ಪ, ಜಯಶ್ರೀ ರೆಡ್ಡಿ, ರಾಜು ನಾಯಕ ಮುಂತಾದ ಕಾರ್ಯಕರ್ತರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು