11:23 AM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ಆಡಳಿತಕ್ಕೆ 7 ವರ್ಷ: ಸಿಂಧನೂರಿನಲ್ಲಿ ಬಿಜೆಪಿಯಿಂದ ಮಾಸ್ಕ್, ಸ್ಯಾನಿಟೈಸರ್ ವಿತರಣೆ

30/05/2021, 13:02

ಸಿಂಧನೂರು(reporterkarnataka news): ಪ್ರಧಾನಿ  ನರೇಂದ್ರ ಮೋದಿ  ಅವರ ನೇತೃತ್ವದ ಕೇಂದ್ರ ಸರ್ಕಾರ  7 ವರ್ಷಗಳನ್ನು ಪೂರೈಸಿದ್ದು, ಹಿನ್ನೆಲೆಯಲ್ಲಿ  ಸಿಂಧನೂರು ಮಂಡಲ ವತಿಯಿಂದ ನಗರದ ಮುಖ್ಯ ರಸ್ತೆ ಹಾಗೂ ಕೋರ್ಟ್ ಸರ್ಕಲ್ ಗಾಂಧಿ ವೃತ್ತದಲ್ಲಿ  ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸುವ ಕಾರ್ಯಕ್ರಮ  ಹಮ್ಮಿಕೊಳ್ಳಲಾಗಿತು.

ಕಾರ್ಯಕ್ರಮದಲ್ಲಿ ಮುಖಂಡರಾದ ಎನ್.ಶಿವನಗೌಡ ಗೊರೆಬಾಳ್, ಮಧ್ವರಾಜ್ ಆಚಾರ್ಯ, ಗ್ರಾಮೀಣ ಮಂಡಲ ಅಧ್ಯಕ್ಷರಾದ ಹನುಮೇಶ್ ಸಾಲಗುಂದ, ನಗರ ಮಂಡಲ ಅಧ್ಯಕ್ಷರಾದ ಪ್ರೇಮ ಸಿದ್ಧಾಂತಿ ಮಠ, ಶಿವಬಸನಗೌಡ, ಟಿ.ಸುಬ್ಬರಾವ್, ಲಿಂಗರಾಜ

ಹಲಗಿ, ಪ್ರಧಾನ ಕಾರ್ಯದರ್ಶಿಗಳಾದ ರಾಮನಗೌಡ, ವಕೀಲರು ಮಂಜುನಾಥ್, ಹರಾಸೂರ್ ರವಿ ರಾಠೋಡ್, ಈಶ್ವರಯ್ಯ , ಬಸವರಾಜ ಹಳೇಮನಿ, ಮೋರ್ಚಾ ಅಧ್ಯಕ್ಷರಾದ ಕೃಷ್ಣಪ್ಪ ರಾಥೋಡ್, ಮಲ್ಲಿಕಾರ್ಜುನ

ಕಾಟಗಲ್, ಶರಣು ಗೊರೆಬಾಳ, ರವಿ ಉಪ್ಪಾರ್, ಆನಂದ್ ಗೋರ್ಕರ್, ಚಂದ್ ಪಾಷಾ, ಶಾರದಮ್ಮ ಅಡಿವಪ್ಪ, ಜಯಶ್ರೀ ರೆಡ್ಡಿ, ರಾಜು ನಾಯಕ ಮುಂತಾದ ಕಾರ್ಯಕರ್ತರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು