8:54 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ಆಡಳಿತಕ್ಕೆ 7 ವರ್ಷ: ಸಿಂಧನೂರಿನಲ್ಲಿ ಬಿಜೆಪಿಯಿಂದ ಮಾಸ್ಕ್, ಸ್ಯಾನಿಟೈಸರ್ ವಿತರಣೆ

30/05/2021, 13:02

ಸಿಂಧನೂರು(reporterkarnataka news): ಪ್ರಧಾನಿ  ನರೇಂದ್ರ ಮೋದಿ  ಅವರ ನೇತೃತ್ವದ ಕೇಂದ್ರ ಸರ್ಕಾರ  7 ವರ್ಷಗಳನ್ನು ಪೂರೈಸಿದ್ದು, ಹಿನ್ನೆಲೆಯಲ್ಲಿ  ಸಿಂಧನೂರು ಮಂಡಲ ವತಿಯಿಂದ ನಗರದ ಮುಖ್ಯ ರಸ್ತೆ ಹಾಗೂ ಕೋರ್ಟ್ ಸರ್ಕಲ್ ಗಾಂಧಿ ವೃತ್ತದಲ್ಲಿ  ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸುವ ಕಾರ್ಯಕ್ರಮ  ಹಮ್ಮಿಕೊಳ್ಳಲಾಗಿತು.

ಕಾರ್ಯಕ್ರಮದಲ್ಲಿ ಮುಖಂಡರಾದ ಎನ್.ಶಿವನಗೌಡ ಗೊರೆಬಾಳ್, ಮಧ್ವರಾಜ್ ಆಚಾರ್ಯ, ಗ್ರಾಮೀಣ ಮಂಡಲ ಅಧ್ಯಕ್ಷರಾದ ಹನುಮೇಶ್ ಸಾಲಗುಂದ, ನಗರ ಮಂಡಲ ಅಧ್ಯಕ್ಷರಾದ ಪ್ರೇಮ ಸಿದ್ಧಾಂತಿ ಮಠ, ಶಿವಬಸನಗೌಡ, ಟಿ.ಸುಬ್ಬರಾವ್, ಲಿಂಗರಾಜ

ಹಲಗಿ, ಪ್ರಧಾನ ಕಾರ್ಯದರ್ಶಿಗಳಾದ ರಾಮನಗೌಡ, ವಕೀಲರು ಮಂಜುನಾಥ್, ಹರಾಸೂರ್ ರವಿ ರಾಠೋಡ್, ಈಶ್ವರಯ್ಯ , ಬಸವರಾಜ ಹಳೇಮನಿ, ಮೋರ್ಚಾ ಅಧ್ಯಕ್ಷರಾದ ಕೃಷ್ಣಪ್ಪ ರಾಥೋಡ್, ಮಲ್ಲಿಕಾರ್ಜುನ

ಕಾಟಗಲ್, ಶರಣು ಗೊರೆಬಾಳ, ರವಿ ಉಪ್ಪಾರ್, ಆನಂದ್ ಗೋರ್ಕರ್, ಚಂದ್ ಪಾಷಾ, ಶಾರದಮ್ಮ ಅಡಿವಪ್ಪ, ಜಯಶ್ರೀ ರೆಡ್ಡಿ, ರಾಜು ನಾಯಕ ಮುಂತಾದ ಕಾರ್ಯಕರ್ತರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು