5:42 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ಆಡಳಿತಕ್ಕೆ 7 ವರ್ಷ: ಸಿಂಧನೂರಿನಲ್ಲಿ ಬಿಜೆಪಿಯಿಂದ ಮಾಸ್ಕ್, ಸ್ಯಾನಿಟೈಸರ್ ವಿತರಣೆ

30/05/2021, 13:02

ಸಿಂಧನೂರು(reporterkarnataka news): ಪ್ರಧಾನಿ  ನರೇಂದ್ರ ಮೋದಿ  ಅವರ ನೇತೃತ್ವದ ಕೇಂದ್ರ ಸರ್ಕಾರ  7 ವರ್ಷಗಳನ್ನು ಪೂರೈಸಿದ್ದು, ಹಿನ್ನೆಲೆಯಲ್ಲಿ  ಸಿಂಧನೂರು ಮಂಡಲ ವತಿಯಿಂದ ನಗರದ ಮುಖ್ಯ ರಸ್ತೆ ಹಾಗೂ ಕೋರ್ಟ್ ಸರ್ಕಲ್ ಗಾಂಧಿ ವೃತ್ತದಲ್ಲಿ  ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸುವ ಕಾರ್ಯಕ್ರಮ  ಹಮ್ಮಿಕೊಳ್ಳಲಾಗಿತು.

ಕಾರ್ಯಕ್ರಮದಲ್ಲಿ ಮುಖಂಡರಾದ ಎನ್.ಶಿವನಗೌಡ ಗೊರೆಬಾಳ್, ಮಧ್ವರಾಜ್ ಆಚಾರ್ಯ, ಗ್ರಾಮೀಣ ಮಂಡಲ ಅಧ್ಯಕ್ಷರಾದ ಹನುಮೇಶ್ ಸಾಲಗುಂದ, ನಗರ ಮಂಡಲ ಅಧ್ಯಕ್ಷರಾದ ಪ್ರೇಮ ಸಿದ್ಧಾಂತಿ ಮಠ, ಶಿವಬಸನಗೌಡ, ಟಿ.ಸುಬ್ಬರಾವ್, ಲಿಂಗರಾಜ

ಹಲಗಿ, ಪ್ರಧಾನ ಕಾರ್ಯದರ್ಶಿಗಳಾದ ರಾಮನಗೌಡ, ವಕೀಲರು ಮಂಜುನಾಥ್, ಹರಾಸೂರ್ ರವಿ ರಾಠೋಡ್, ಈಶ್ವರಯ್ಯ , ಬಸವರಾಜ ಹಳೇಮನಿ, ಮೋರ್ಚಾ ಅಧ್ಯಕ್ಷರಾದ ಕೃಷ್ಣಪ್ಪ ರಾಥೋಡ್, ಮಲ್ಲಿಕಾರ್ಜುನ

ಕಾಟಗಲ್, ಶರಣು ಗೊರೆಬಾಳ, ರವಿ ಉಪ್ಪಾರ್, ಆನಂದ್ ಗೋರ್ಕರ್, ಚಂದ್ ಪಾಷಾ, ಶಾರದಮ್ಮ ಅಡಿವಪ್ಪ, ಜಯಶ್ರೀ ರೆಡ್ಡಿ, ರಾಜು ನಾಯಕ ಮುಂತಾದ ಕಾರ್ಯಕರ್ತರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು