3:21 PM Sunday17 - August 2025
ಬ್ರೇಕಿಂಗ್ ನ್ಯೂಸ್
ಆರ್‌ಎಸ್‌ಎಸ್‌ನ್ನು ತಾಲಿಬಾನಿಗೆ ಹೋಲಿಸುತ್ತಿರುವ ಕಾಂಗ್ರೆಸ್‌ಗೆ ನಾಚಿಕೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

ಇತ್ತೀಚಿನ ಸುದ್ದಿ

ಮೊಗರ್ನಾಡು ದೇವ ಮಾತಾ ಚರ್ಚ್‌ ನಲ್ಲಿ ಸಂಭ್ರಮದ ಹೊಸ ವರ್ಷದ ಬಲಿಪೂಜೆ

03/01/2025, 15:55

ಬಂಟ್ವಾಳ(reporterkarnataka.com): 250 ವರ್ಷಗಳ ಸಾರ್ಥಕ ಸೇವೆಯನ್ನು ಪೂರ್ತಿಗೊಳಿಸಿ ಸಂಭ್ರಮಾಚರಣೆಯಲ್ಲಿರುವ ಬಂಟ್ವಾಳ ತಾಲೂಕಿನ ಮೊಗರ್ನಾಡು ದೇವ ಮಾತಾ ಚರ್ಚ್‌ ನಲ್ಲಿ ಹೊಸ ವರ್ಷದ ಬಲಿ ಪೂಜೆ ಸಂಭ್ರಮದಿಂದ ನಡೆಯಿತು.
ಬಲಿಪೂಜೆಯ ನೇತೃತ್ವವನ್ನು ಆಸ್ಟ್ರೇಲಿಯಾದ ಅತಿ ವಂದನೀಯ ಮೊನ್ಸಿಂಜೋರ್‌ ಆಲ್ಫ್ರೆಡ್‌ ರಾಯನ್‌ ಡಿ’ಸೋಜಾ ಅವರು ವಹಿಸಿ ಮೇರಿ ಮಾತೆ ದೇವ ಮಾತೆ ಆಗಿದ್ದರಿಂದ ಅವರು ನಮ್ಮೆಲ್ಲರ ಮಾತೆ. ಅವರ ಆದರ್ಶ ನಮಗೆ ದಾರಿದೀಪವಾಗಿದೆ ಎಂದರು. ಬಲಿಪೂಜೆಯಲ್ಲಿ ಚರ್ಚ್ ನ ಪ್ರಧಾನ ಧರ್ಮ ಗುರು ವಂದನೀಯ ಫಾ. ಅನಿಲ್‌ ಕೆನ್ಯೂಟ್‌ ಡಿ’ಮೆಲ್ಲೊ ಅವರು ಭಾಗವಹಿಸಿ ಭಕ್ತರಿಗೆ ಹೊಸ ವರ್ಷದ ಶುಭಾಶಯ ಸಲ್ಲಿಸಿದರು.
ಈ ಸಂದರ್ಭದಲ್ಲಿ ಚರ್ಚಿನ ಪಾಲನಾ ಸಮಿತಿಯ ಉಪಾಧ್ಯಕ್ಷ ಸಂತೋಷ್‌ ಡಿ’ ಸೋಜಾ, ಕಾರ್ಯದರ್ಶಿ ವಿಲ್ಫ್ರೆಡ್‌ ಲೋಬೊ, ಆಯೋಗಗಳ ಸಂಯೋಜಕಿ ಎಮಿಲಿಯಾ ಡಿ’ ಕುನ್ಹಾ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು