12:32 AM Thursday17 - July 2025
ಬ್ರೇಕಿಂಗ್ ನ್ಯೂಸ್
ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:…

ಇತ್ತೀಚಿನ ಸುದ್ದಿ

ಮೋಹಿನಿಯ ಮೋಹಜಾಲಕ್ಕೆ ಬಿದ್ದ ಒಂಟಿ ಸಲಗ: ಅರಣ್ಯ ಇಲಾಖೆಯ ಹನಿಟ್ರ್ಯಾಪ್ ಕೊನೆಗೂ ಯಶಸ್ವಿ

25/08/2022, 21:29

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಳೆದ ನಾಲ್ಕೈದು ತಿಂಗಳಿನಿಂದ ಮಲೆನಾಡಿಗರ ನಿದ್ದೆಗೆಡಿಸಿದ್ದ ಹಾವೇರಿಯ ಕಾಡಾನೆ ಕೊನೆಗೂ ಹನಿಟ್ರ್ಯಾಪ್ ಗೆ ಸಿಲುಕಿದೆ. ಮೋಹಿನಿಯ ಮೋಹಜಾಲಕ್ಕೆ ಸಿಲುಕಿದ ಟಸ್ಕರನ್ನು ಅರಣ್ಯ ಸಿಬ್ಬಂದಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೊಪ್ಪ ತಾಲೂಕಿನ ಜಯಪುರ ಸಮೀಪದ ಎಲೆಮಡಿಲು ಗ್ರಾಮದಲ್ಲಿ ಹನಿಟ್ರ್ಯಾಪ್ ಮೂಲಕ ಹಾವೇರಿ ಟಸ್ಕರ್ ನ ಹಿಡಿಯುವಲ್ಲಿ ಅರಣ್ಯಾಧಿಕಾರಿಗಳು ಸಫಲರಾಗಿದ್ದಾರೆ. ಮೋಹಿನಿ ಎಂಬ ಹೆಣ್ಣಾನೆಯನ್ನು ಬಿಟ್ಟು ಈ ಒಂಟಿ ಸಲಗವನ್ನು ಸೆರೆ ಹಿಡಿಯಲಾಯಿತು.ನಾಲ್ಕೈದು ತಿಂಗಳಿಂದ ಈ ಆನೆ ಮಲೆನಾಡಿಗರ ನಿದ್ದೆಗೆಡಿಸಿತ್ತು.


ಐದು ಸಾಕಾನೆಯಿಂದ ಒಂದು ಒಂಟಿ ಸಲಗಕ್ಕಾಗಿ ಕಾರ್ಯಚರಣೆ ನಡೆಸಲಾಗಿತ್ತು. 40ಕ್ಕೂ ಹೆಚ್ಚು ಸಿಬ್ಬಂದಿ 6 ದಿನದಿಂದ  ಕಾರ್ಯಾಚರಣೆ ನಡೆಸುತ್ತಿದ್ದರು. ಈ ಒಂಟಿ ಸಲಗ ಹಗಲಲ್ಲಿ ದಾಂಧಲೆ ನಡೆಸಿ ಸಂಜೆ ಪ್ರಪಾತದ ಸ್ಥಳಕ್ಕೆ ಹೋಗುತ್ತಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು