3:47 AM Tuesday4 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಮೋಜಿನಾಟ ಪ್ರಾಣವನ್ನೇ ಕಸಿಯಿತು: ಸ್ನೇಹಿತರ ಜತೆ ಆರ್ಬಿ ಫಾಲ್ಸ್ ನಲ್ಲಿ ಈಜಲು ತೆರಳಿದ ವಿದ್ಯಾರ್ಥಿನಿ ನೀರು ಪಾಲು

02/08/2021, 20:34

ಕಾರ್ಕಳ(reporterkarnataka.com): ಸ್ನೇಹಿತರೊಂದಿಗೆ ನಿಟ್ಟೆ ಸಮೀಪದ ಆರ್ಬಿ ಫಾಲ್ಸ್ ಗೆ ಈಜಲು ತೆರಳಿದ ಕಾರ್ಕಳ ಕಾಲೇಜೊಂದರ ವಿದ್ಯಾರ್ಥಿನಿ ನೀರುಪಾಲಾದ ದಾರುಣ ಘಟನೆ ಸೋಮವಾರ ನಡೆದಿದೆ.

ಮಂಗಳೂರಿನ ವರ್ಷಿತಾ(19) ತನ್ನ ಇಬ್ಬರು ಸ್ನೇಹಿತರ ಜತೆ ಆರ್ಬಿ ಫಾಲ್ಸ್ ಗೆ ತರಳಿದ್ದಳು. ಈಜಲು ಚೆನ್ನಾಗಿ ಬರುವ ಆಕೆ ನೀರಿನ ಸುಳಿಗೆ ಸಿಲುಕಿ ನೀರುಪಾಲಾದಳು ಎಂದು ತಿಳಿದು ಬಂದಿದೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಶವ ಪತ್ತೆ ಮಾಡಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು