11:17 AM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಮೋಜು-ಮಸ್ತಿ; ಮೂಕನಮನೆ  ಜಲಪಾತದಲ್ಲಿ ಈಜಲು ಹೋದ ಇಬ್ಬರು ಯುವಕರ ಸಾವು

25/04/2022, 23:33

ಸಕಲೇಶಪುರ(reporterkarnataka.com): ಇಲ್ಲಿನ ಹೆತ್ತೂರು ಹೋಬಳಿಯ ಮೂಕನಮನೆ ಜಲಪಾತದಲ್ಲಿ ಈಜಲು ಹೋಗಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ.

ಸಕಲೇಶಪುರದ ಚಿಕ್ಕ ಕುಂದೂರು ಗ್ರಾಮದ ಕುಮಾರ್ (38) ಹಾಗೂ ಕೊಡಗಿನ ಕೊಡ್ಲಿಪೇಟೆ ನಿವಾಸಿ ಕಿಶೋರ್ (34 ) ಮೃತಪಟ್ಟ 
ದುರ್ದೈವಿಗಳು .ನಾಲ್ಕು ಜನ ಸ್ನೇಹಿತರು ಮೂಕನಮನೆ ಜಲಪಾತ ದ ಸಮೀಪದ ಅರಣ್ಯದಲ್ಲಿ ಮೋಜು-ಮಸ್ತಿ ಪಾರ್ಟಿ ಮಾಡಿ ಜಲಪಾತಕ್ಕೆ ಹೋಗಿದ್ದಾರೆ. ಈ ಸಮಯದಲ್ಲಿ ಇಬ್ಬರೂ ಈಜಲು ಹೋಗಿ ನೀರಿನಲ್ಲಿ ಮುಳುಗಿ

ಮೃತಪಟ್ಟಿದ್ದಾರೆ. ಬೇಸಿಗೆಕಾಲ ಆಗಿರುವುದರಿಂದ ಜಲಪಾತದಲ್ಲಿ ಅತಿ ಹೆಚ್ಚು ನೀರು ಇರಲಿಲ್ಲ. ಯುವಕರ ಬೇಜಾಬ್ದಾರಿಯಿಂದ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ ಪ್ರಕರಣ ಯಸಳೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು