7:01 PM Friday18 - July 2025
ಬ್ರೇಕಿಂಗ್ ನ್ಯೂಸ್
ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:…

ಇತ್ತೀಚಿನ ಸುದ್ದಿ

ಮೋಜು-ಮಸ್ತಿ; ಮೂಕನಮನೆ  ಜಲಪಾತದಲ್ಲಿ ಈಜಲು ಹೋದ ಇಬ್ಬರು ಯುವಕರ ಸಾವು

25/04/2022, 23:33

ಸಕಲೇಶಪುರ(reporterkarnataka.com): ಇಲ್ಲಿನ ಹೆತ್ತೂರು ಹೋಬಳಿಯ ಮೂಕನಮನೆ ಜಲಪಾತದಲ್ಲಿ ಈಜಲು ಹೋಗಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ.

ಸಕಲೇಶಪುರದ ಚಿಕ್ಕ ಕುಂದೂರು ಗ್ರಾಮದ ಕುಮಾರ್ (38) ಹಾಗೂ ಕೊಡಗಿನ ಕೊಡ್ಲಿಪೇಟೆ ನಿವಾಸಿ ಕಿಶೋರ್ (34 ) ಮೃತಪಟ್ಟ 
ದುರ್ದೈವಿಗಳು .ನಾಲ್ಕು ಜನ ಸ್ನೇಹಿತರು ಮೂಕನಮನೆ ಜಲಪಾತ ದ ಸಮೀಪದ ಅರಣ್ಯದಲ್ಲಿ ಮೋಜು-ಮಸ್ತಿ ಪಾರ್ಟಿ ಮಾಡಿ ಜಲಪಾತಕ್ಕೆ ಹೋಗಿದ್ದಾರೆ. ಈ ಸಮಯದಲ್ಲಿ ಇಬ್ಬರೂ ಈಜಲು ಹೋಗಿ ನೀರಿನಲ್ಲಿ ಮುಳುಗಿ

ಮೃತಪಟ್ಟಿದ್ದಾರೆ. ಬೇಸಿಗೆಕಾಲ ಆಗಿರುವುದರಿಂದ ಜಲಪಾತದಲ್ಲಿ ಅತಿ ಹೆಚ್ಚು ನೀರು ಇರಲಿಲ್ಲ. ಯುವಕರ ಬೇಜಾಬ್ದಾರಿಯಿಂದ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ ಪ್ರಕರಣ ಯಸಳೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು