3:29 PM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಮೋಜು-ಮಸ್ತಿ; ಮೂಕನಮನೆ  ಜಲಪಾತದಲ್ಲಿ ಈಜಲು ಹೋದ ಇಬ್ಬರು ಯುವಕರ ಸಾವು

25/04/2022, 23:33

ಸಕಲೇಶಪುರ(reporterkarnataka.com): ಇಲ್ಲಿನ ಹೆತ್ತೂರು ಹೋಬಳಿಯ ಮೂಕನಮನೆ ಜಲಪಾತದಲ್ಲಿ ಈಜಲು ಹೋಗಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ.

ಸಕಲೇಶಪುರದ ಚಿಕ್ಕ ಕುಂದೂರು ಗ್ರಾಮದ ಕುಮಾರ್ (38) ಹಾಗೂ ಕೊಡಗಿನ ಕೊಡ್ಲಿಪೇಟೆ ನಿವಾಸಿ ಕಿಶೋರ್ (34 ) ಮೃತಪಟ್ಟ 
ದುರ್ದೈವಿಗಳು .ನಾಲ್ಕು ಜನ ಸ್ನೇಹಿತರು ಮೂಕನಮನೆ ಜಲಪಾತ ದ ಸಮೀಪದ ಅರಣ್ಯದಲ್ಲಿ ಮೋಜು-ಮಸ್ತಿ ಪಾರ್ಟಿ ಮಾಡಿ ಜಲಪಾತಕ್ಕೆ ಹೋಗಿದ್ದಾರೆ. ಈ ಸಮಯದಲ್ಲಿ ಇಬ್ಬರೂ ಈಜಲು ಹೋಗಿ ನೀರಿನಲ್ಲಿ ಮುಳುಗಿ

ಮೃತಪಟ್ಟಿದ್ದಾರೆ. ಬೇಸಿಗೆಕಾಲ ಆಗಿರುವುದರಿಂದ ಜಲಪಾತದಲ್ಲಿ ಅತಿ ಹೆಚ್ಚು ನೀರು ಇರಲಿಲ್ಲ. ಯುವಕರ ಬೇಜಾಬ್ದಾರಿಯಿಂದ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ ಪ್ರಕರಣ ಯಸಳೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು