12:19 PM Tuesday13 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಮೋಜು-ಮಸ್ತಿ; ಮೂಕನಮನೆ  ಜಲಪಾತದಲ್ಲಿ ಈಜಲು ಹೋದ ಇಬ್ಬರು ಯುವಕರ ಸಾವು

25/04/2022, 23:33

ಸಕಲೇಶಪುರ(reporterkarnataka.com): ಇಲ್ಲಿನ ಹೆತ್ತೂರು ಹೋಬಳಿಯ ಮೂಕನಮನೆ ಜಲಪಾತದಲ್ಲಿ ಈಜಲು ಹೋಗಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ.

ಸಕಲೇಶಪುರದ ಚಿಕ್ಕ ಕುಂದೂರು ಗ್ರಾಮದ ಕುಮಾರ್ (38) ಹಾಗೂ ಕೊಡಗಿನ ಕೊಡ್ಲಿಪೇಟೆ ನಿವಾಸಿ ಕಿಶೋರ್ (34 ) ಮೃತಪಟ್ಟ 
ದುರ್ದೈವಿಗಳು .ನಾಲ್ಕು ಜನ ಸ್ನೇಹಿತರು ಮೂಕನಮನೆ ಜಲಪಾತ ದ ಸಮೀಪದ ಅರಣ್ಯದಲ್ಲಿ ಮೋಜು-ಮಸ್ತಿ ಪಾರ್ಟಿ ಮಾಡಿ ಜಲಪಾತಕ್ಕೆ ಹೋಗಿದ್ದಾರೆ. ಈ ಸಮಯದಲ್ಲಿ ಇಬ್ಬರೂ ಈಜಲು ಹೋಗಿ ನೀರಿನಲ್ಲಿ ಮುಳುಗಿ

ಮೃತಪಟ್ಟಿದ್ದಾರೆ. ಬೇಸಿಗೆಕಾಲ ಆಗಿರುವುದರಿಂದ ಜಲಪಾತದಲ್ಲಿ ಅತಿ ಹೆಚ್ಚು ನೀರು ಇರಲಿಲ್ಲ. ಯುವಕರ ಬೇಜಾಬ್ದಾರಿಯಿಂದ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ ಪ್ರಕರಣ ಯಸಳೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು