2:49 PM Tuesday16 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

ಮೋಜು-ಮಸ್ತಿ; ಮೂಕನಮನೆ  ಜಲಪಾತದಲ್ಲಿ ಈಜಲು ಹೋದ ಇಬ್ಬರು ಯುವಕರ ಸಾವು

25/04/2022, 23:33

ಸಕಲೇಶಪುರ(reporterkarnataka.com): ಇಲ್ಲಿನ ಹೆತ್ತೂರು ಹೋಬಳಿಯ ಮೂಕನಮನೆ ಜಲಪಾತದಲ್ಲಿ ಈಜಲು ಹೋಗಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ.

ಸಕಲೇಶಪುರದ ಚಿಕ್ಕ ಕುಂದೂರು ಗ್ರಾಮದ ಕುಮಾರ್ (38) ಹಾಗೂ ಕೊಡಗಿನ ಕೊಡ್ಲಿಪೇಟೆ ನಿವಾಸಿ ಕಿಶೋರ್ (34 ) ಮೃತಪಟ್ಟ 
ದುರ್ದೈವಿಗಳು .ನಾಲ್ಕು ಜನ ಸ್ನೇಹಿತರು ಮೂಕನಮನೆ ಜಲಪಾತ ದ ಸಮೀಪದ ಅರಣ್ಯದಲ್ಲಿ ಮೋಜು-ಮಸ್ತಿ ಪಾರ್ಟಿ ಮಾಡಿ ಜಲಪಾತಕ್ಕೆ ಹೋಗಿದ್ದಾರೆ. ಈ ಸಮಯದಲ್ಲಿ ಇಬ್ಬರೂ ಈಜಲು ಹೋಗಿ ನೀರಿನಲ್ಲಿ ಮುಳುಗಿ

ಮೃತಪಟ್ಟಿದ್ದಾರೆ. ಬೇಸಿಗೆಕಾಲ ಆಗಿರುವುದರಿಂದ ಜಲಪಾತದಲ್ಲಿ ಅತಿ ಹೆಚ್ಚು ನೀರು ಇರಲಿಲ್ಲ. ಯುವಕರ ಬೇಜಾಬ್ದಾರಿಯಿಂದ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ ಪ್ರಕರಣ ಯಸಳೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು