11:32 PM Friday11 - April 2025
ಬ್ರೇಕಿಂಗ್ ನ್ಯೂಸ್
ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್…

ಇತ್ತೀಚಿನ ಸುದ್ದಿ

ಮೂಡುಬಿದರೆ: ಕೋವಿಡ್ ಕಾರ್ಯನಿರತ ಸೆಕ್ಟರ್ ಆಫೀಸರ್ ಗಳ ಮತ್ತು ಶಿಕ್ಷಕರ ಸಭೆ 

26/08/2021, 23:14

ಮೂಡುಬಿದರೆ(reporterkarnataka.com);

ಮೂಡಬಿದ್ರೆ ವಲಯದ ಕೋವಿಡ್ ಕಾರ್ಯನಿರತ ಸೆಕ್ಟರ್ ಆಫೀಸರ್ ಗಳು ಮತ್ತು ಶಿಕ್ಷಕರ ಸಭೆ ಮೂಡಬಿದ್ರೆ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ನಡೆಯಿತು.

ತಹಶೀಲ್ದಾರರು ಹಾಗೂ ದಂಡಾಧಿಕಾರಿ ಪುಟ್ಟರಾಜು ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ದಯಾವತಿ, ಕ್ಷೇತ್ರ ಶಿಕ್ಷಣಾಧಿಕಾರಿ ದೇವರಾಜು, ಸರಕಾರಿ ನೌಕರರ ಸಂಘದ ಅಧ್ಯಕ್ಷ ನಾಗೇಶ್ ಮೂಡುಬಿದಿರೆ, ವಲಯದ ನೋಡಲ್ ಸ್ಮಿತಾ ಮಿರಂದ ಹಾಜರಿದ್ದರು.

ಸೋಂಕಿತರ ಸಂಪರ್ಕಿತರನ್ನು ಹೆಚ್ಚು ಹೆಚ್ಚು ಗುರುತಿಸುವಂತೆ ತಹಶೀಲ್ದಾರರು ತಿಳಿಸಿದ್ದು, ಶಿಕ್ಷಕರು ಆಶಾ ಕಾರ್ಯಕರ್ತೆಯರು ಮತ್ತು ಬೂತ್ ಮಟ್ಟದ ಅಧಿಕಾರಿಗಳು ಸಹಕರಿಸುವಂತೆ ತಿಳಿಸಲು ಮಾಡಿಕೊಂಡರು.

ಸೋಂಕಿತರನ್ನು ಸಂಪರ್ಕಿಸಿ ನೊಂದಾಯಿಸುವ ಆಗುತ್ತಿರುವ ತೊಂದರೆಗಳ ಬಗ್ಗೆ ತಹಶೀಲ್ದಾರ್ ಮತ್ತು ಕಾರ್ಯನಿರ್ವಹಣಾಧಿಕಾರಿಗಳ ಗಮನಕ್ಕೆ ತರಲಾಯಿತು.
ಬೆಳುವಾಯಿ ವಲಯದ ಸಮೂಹ ಸಂಪನ್ಮೂಲ ವ್ಯಕ್ತಿ ಪ್ರಸನ್ನ ವಿ. ಶೆಣೈ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು