10:23 AM Friday20 - September 2024
ಬ್ರೇಕಿಂಗ್ ನ್ಯೂಸ್
ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,… ಅಥಣಿ: ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದಾರುಣ… ನಂಜನಗೂಡು: ಭಗೀರಥ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ

ಇತ್ತೀಚಿನ ಸುದ್ದಿ

ಮೂಡುಬಿದರೆ: ಕೋವಿಡ್ ಕಾರ್ಯನಿರತ ಸೆಕ್ಟರ್ ಆಫೀಸರ್ ಗಳ ಮತ್ತು ಶಿಕ್ಷಕರ ಸಭೆ 

26/08/2021, 23:14

ಮೂಡುಬಿದರೆ(reporterkarnataka.com);

ಮೂಡಬಿದ್ರೆ ವಲಯದ ಕೋವಿಡ್ ಕಾರ್ಯನಿರತ ಸೆಕ್ಟರ್ ಆಫೀಸರ್ ಗಳು ಮತ್ತು ಶಿಕ್ಷಕರ ಸಭೆ ಮೂಡಬಿದ್ರೆ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ನಡೆಯಿತು.

ತಹಶೀಲ್ದಾರರು ಹಾಗೂ ದಂಡಾಧಿಕಾರಿ ಪುಟ್ಟರಾಜು ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ದಯಾವತಿ, ಕ್ಷೇತ್ರ ಶಿಕ್ಷಣಾಧಿಕಾರಿ ದೇವರಾಜು, ಸರಕಾರಿ ನೌಕರರ ಸಂಘದ ಅಧ್ಯಕ್ಷ ನಾಗೇಶ್ ಮೂಡುಬಿದಿರೆ, ವಲಯದ ನೋಡಲ್ ಸ್ಮಿತಾ ಮಿರಂದ ಹಾಜರಿದ್ದರು.

ಸೋಂಕಿತರ ಸಂಪರ್ಕಿತರನ್ನು ಹೆಚ್ಚು ಹೆಚ್ಚು ಗುರುತಿಸುವಂತೆ ತಹಶೀಲ್ದಾರರು ತಿಳಿಸಿದ್ದು, ಶಿಕ್ಷಕರು ಆಶಾ ಕಾರ್ಯಕರ್ತೆಯರು ಮತ್ತು ಬೂತ್ ಮಟ್ಟದ ಅಧಿಕಾರಿಗಳು ಸಹಕರಿಸುವಂತೆ ತಿಳಿಸಲು ಮಾಡಿಕೊಂಡರು.

ಸೋಂಕಿತರನ್ನು ಸಂಪರ್ಕಿಸಿ ನೊಂದಾಯಿಸುವ ಆಗುತ್ತಿರುವ ತೊಂದರೆಗಳ ಬಗ್ಗೆ ತಹಶೀಲ್ದಾರ್ ಮತ್ತು ಕಾರ್ಯನಿರ್ವಹಣಾಧಿಕಾರಿಗಳ ಗಮನಕ್ಕೆ ತರಲಾಯಿತು.
ಬೆಳುವಾಯಿ ವಲಯದ ಸಮೂಹ ಸಂಪನ್ಮೂಲ ವ್ಯಕ್ತಿ ಪ್ರಸನ್ನ ವಿ. ಶೆಣೈ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು