11:57 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಮೂಡುಬಿದರೆ: ಕೋವಿಡ್ ಕಾರ್ಯನಿರತ ಸೆಕ್ಟರ್ ಆಫೀಸರ್ ಗಳ ಮತ್ತು ಶಿಕ್ಷಕರ ಸಭೆ 

26/08/2021, 23:14

ಮೂಡುಬಿದರೆ(reporterkarnataka.com);

ಮೂಡಬಿದ್ರೆ ವಲಯದ ಕೋವಿಡ್ ಕಾರ್ಯನಿರತ ಸೆಕ್ಟರ್ ಆಫೀಸರ್ ಗಳು ಮತ್ತು ಶಿಕ್ಷಕರ ಸಭೆ ಮೂಡಬಿದ್ರೆ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ನಡೆಯಿತು.

ತಹಶೀಲ್ದಾರರು ಹಾಗೂ ದಂಡಾಧಿಕಾರಿ ಪುಟ್ಟರಾಜು ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ದಯಾವತಿ, ಕ್ಷೇತ್ರ ಶಿಕ್ಷಣಾಧಿಕಾರಿ ದೇವರಾಜು, ಸರಕಾರಿ ನೌಕರರ ಸಂಘದ ಅಧ್ಯಕ್ಷ ನಾಗೇಶ್ ಮೂಡುಬಿದಿರೆ, ವಲಯದ ನೋಡಲ್ ಸ್ಮಿತಾ ಮಿರಂದ ಹಾಜರಿದ್ದರು.

ಸೋಂಕಿತರ ಸಂಪರ್ಕಿತರನ್ನು ಹೆಚ್ಚು ಹೆಚ್ಚು ಗುರುತಿಸುವಂತೆ ತಹಶೀಲ್ದಾರರು ತಿಳಿಸಿದ್ದು, ಶಿಕ್ಷಕರು ಆಶಾ ಕಾರ್ಯಕರ್ತೆಯರು ಮತ್ತು ಬೂತ್ ಮಟ್ಟದ ಅಧಿಕಾರಿಗಳು ಸಹಕರಿಸುವಂತೆ ತಿಳಿಸಲು ಮಾಡಿಕೊಂಡರು.

ಸೋಂಕಿತರನ್ನು ಸಂಪರ್ಕಿಸಿ ನೊಂದಾಯಿಸುವ ಆಗುತ್ತಿರುವ ತೊಂದರೆಗಳ ಬಗ್ಗೆ ತಹಶೀಲ್ದಾರ್ ಮತ್ತು ಕಾರ್ಯನಿರ್ವಹಣಾಧಿಕಾರಿಗಳ ಗಮನಕ್ಕೆ ತರಲಾಯಿತು.
ಬೆಳುವಾಯಿ ವಲಯದ ಸಮೂಹ ಸಂಪನ್ಮೂಲ ವ್ಯಕ್ತಿ ಪ್ರಸನ್ನ ವಿ. ಶೆಣೈ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು