1:30 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಮೂಡಲಗಿ ಶೀ ವೀರಭದ್ರೇಶ್ವರ ಜಾತ್ರೆ: ಕಾರ್ ರಿವರ್ಸ್ ಸ್ಪರ್ಧೆ ಉದ್ಘಾಟನೆ

20/08/2024, 12:25

ಸಂತೋಷ್ ಬೆಳಗಾವಿ
info.reporterkarnataka@gmail.com

ಮೂಡಲಗಿ ಪಟ್ಟಣದ ಈರಣ್ಣ ನಗರದಲ್ಲಿ
ಶೀ ವೀರಭದ್ರೇಶ್ವರ ಜಾತ್ರೆ ನಿಮಿತ್ಯವಾಗಿ ಹಮ್ಮಿಕೊಂಡಿದ್ದ ಕಾರ್ ರಿವರ್ಸ್ ಸ್ಪರ್ಧೆ ಯನ್ನು ಭೀಮಪ್ಪ ಬಾಳಪ್ಪ ಹಂದಿಗುಂದ, ಸೈಡಪ್ಪ ಗದಾಡಿ ಸಿದ್ದು ಹಂದಿಗುಂದ ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ ಸ್ಪರ್ಧೆಯ ಅಧ್ಯಕ್ಷರು ಶಿವಲಿಂಗ ಗಾಣಿಗೇರ, ಸಂತೋಷ್ ಹೊಸಟ್ಟಿ, ಶಿವಬಸು ಮೇಳವಕಿ, ಬಸಲಿಂಗ್ ಕಳಸನ್ನವರ್, ಮಲ್ಲು ಗಾಣಿಗೇರ, ಗಜಬರ ರಘುವೀರ್, ಕಪ್ಪಲಗುದ್ದಿ, ಆನಂದ್ ಮೆಳವಂಕಿ ಇನ್ನು ಅನೇಕರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು