8:49 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮೂಡಲಗಿ ಶೀ ವೀರಭದ್ರೇಶ್ವರ ಜಾತ್ರೆ: ಕಾರ್ ರಿವರ್ಸ್ ಸ್ಪರ್ಧೆ ಉದ್ಘಾಟನೆ

20/08/2024, 12:25

ಸಂತೋಷ್ ಬೆಳಗಾವಿ
info.reporterkarnataka@gmail.com

ಮೂಡಲಗಿ ಪಟ್ಟಣದ ಈರಣ್ಣ ನಗರದಲ್ಲಿ
ಶೀ ವೀರಭದ್ರೇಶ್ವರ ಜಾತ್ರೆ ನಿಮಿತ್ಯವಾಗಿ ಹಮ್ಮಿಕೊಂಡಿದ್ದ ಕಾರ್ ರಿವರ್ಸ್ ಸ್ಪರ್ಧೆ ಯನ್ನು ಭೀಮಪ್ಪ ಬಾಳಪ್ಪ ಹಂದಿಗುಂದ, ಸೈಡಪ್ಪ ಗದಾಡಿ ಸಿದ್ದು ಹಂದಿಗುಂದ ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ ಸ್ಪರ್ಧೆಯ ಅಧ್ಯಕ್ಷರು ಶಿವಲಿಂಗ ಗಾಣಿಗೇರ, ಸಂತೋಷ್ ಹೊಸಟ್ಟಿ, ಶಿವಬಸು ಮೇಳವಕಿ, ಬಸಲಿಂಗ್ ಕಳಸನ್ನವರ್, ಮಲ್ಲು ಗಾಣಿಗೇರ, ಗಜಬರ ರಘುವೀರ್, ಕಪ್ಪಲಗುದ್ದಿ, ಆನಂದ್ ಮೆಳವಂಕಿ ಇನ್ನು ಅನೇಕರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು