8:18 AM Sunday13 - July 2025
ಬ್ರೇಕಿಂಗ್ ನ್ಯೂಸ್
ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ…

ಇತ್ತೀಚಿನ ಸುದ್ದಿ

ಮೂಡಿಗೆರೆ: ಡ್ರಾಪ್ ಕೊಡುವ ನೆಪದಲ್ಲಿ ಯುವತಿ ಜತೆ ಅಸಭ್ಯವಾಗಿ ವರ್ತಿಸಿದ ಕಾಮುಕನ  ಬಂಧನ

08/06/2022, 07:35

ಮೂಡಿಗೆರೆ(reporterkarnataka.com): ಕಾಲೇಜಿಗೆ ಹೋಗಿ ಮನೆಗೆ ಹಿಂತಿರುಗುತ್ತಿದ್ದ ವಿದ್ಯಾರ್ಥಿನಿಗೆ ಅದೇ ಊರಿನ ಪಕ್ಕದ ಗ್ರಾಮಸ್ಥ ಅತ್ಯಾಚಾರ ಮಾಡಲು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ವಿದ್ಯಾರ್ಥಿನಿ ಕಾಲೇಜಿನಿಂದ ಕ್ಲಾಸ್ ಮುಗಿಸಿ ಮನೆಗೆ  ಬರುವ ಸಮಯದಲ್ಲಿ ಊರಿನ ಪಕ್ಕದ ಗ್ರಾಮದ ಆರೋಪಿ  ದೇವರಾಜ್ ಹಂತೂರು ಎಂಬುವನು ನಿನ್ನನ್ನು ಊರಿಗೆ ಬಿಟ್ಟು ಹೋಗುತ್ತೇನೆಂದು  ಹೇಳಿ, ಬೈಕ್ ನಲ್ಲಿ ಕುಳಿತ ಬಳಿಕ ಅವಾಚ್ಯ ವರ್ತನೆ ಮಾಡಿದ್ದಾನೆಂದು  ಯುವತಿ ಆರೋಪಿಸಿದ್ದಾಳೆ.

ಈ ವರ್ತನೆಯನ್ನು ಕಂಡು ಆಕೆಯು  ಬೈಕಿನಿಂದ  ಇಳಿಯಲು ಪ್ರಯತ್ನಿಸಿದಾಗ  ಮೈಮೇಲೆ  ಕೈ ಹಾಕಿ ಬಲಾತ್ಕಾರ ನಡೆಸಲು ಯತ್ನಿಸಿದ್ದಾನೆ. ಈ ವಿಷಯ ಯಾರಿಗಾದರೂ ಹೇಳಿದ್ದಲ್ಲಿ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಿ ಯುವತಿಯು  ಠಾಣೆಯಲ್ಲಿ  ದೂರು ದಾಖಲು ಮಾಡಿದ್ದಾಳೆ. ಘಟನಾ ಸಂಬಂಧ ಆರೋಪಿಯನ್ನು ಬಂಧಿಸಿರುವ ಗೋಣಿಬೀಡು ಪಿ.ಎಸ್.ಐ ಧನಂಜಯ್ ಹಾಗೂ  ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು