5:42 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಮೂಡಿಗೆರೆ: ಡ್ರಾಪ್ ಕೊಡುವ ನೆಪದಲ್ಲಿ ಯುವತಿ ಜತೆ ಅಸಭ್ಯವಾಗಿ ವರ್ತಿಸಿದ ಕಾಮುಕನ  ಬಂಧನ

08/06/2022, 07:35

ಮೂಡಿಗೆರೆ(reporterkarnataka.com): ಕಾಲೇಜಿಗೆ ಹೋಗಿ ಮನೆಗೆ ಹಿಂತಿರುಗುತ್ತಿದ್ದ ವಿದ್ಯಾರ್ಥಿನಿಗೆ ಅದೇ ಊರಿನ ಪಕ್ಕದ ಗ್ರಾಮಸ್ಥ ಅತ್ಯಾಚಾರ ಮಾಡಲು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ವಿದ್ಯಾರ್ಥಿನಿ ಕಾಲೇಜಿನಿಂದ ಕ್ಲಾಸ್ ಮುಗಿಸಿ ಮನೆಗೆ  ಬರುವ ಸಮಯದಲ್ಲಿ ಊರಿನ ಪಕ್ಕದ ಗ್ರಾಮದ ಆರೋಪಿ  ದೇವರಾಜ್ ಹಂತೂರು ಎಂಬುವನು ನಿನ್ನನ್ನು ಊರಿಗೆ ಬಿಟ್ಟು ಹೋಗುತ್ತೇನೆಂದು  ಹೇಳಿ, ಬೈಕ್ ನಲ್ಲಿ ಕುಳಿತ ಬಳಿಕ ಅವಾಚ್ಯ ವರ್ತನೆ ಮಾಡಿದ್ದಾನೆಂದು  ಯುವತಿ ಆರೋಪಿಸಿದ್ದಾಳೆ.

ಈ ವರ್ತನೆಯನ್ನು ಕಂಡು ಆಕೆಯು  ಬೈಕಿನಿಂದ  ಇಳಿಯಲು ಪ್ರಯತ್ನಿಸಿದಾಗ  ಮೈಮೇಲೆ  ಕೈ ಹಾಕಿ ಬಲಾತ್ಕಾರ ನಡೆಸಲು ಯತ್ನಿಸಿದ್ದಾನೆ. ಈ ವಿಷಯ ಯಾರಿಗಾದರೂ ಹೇಳಿದ್ದಲ್ಲಿ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಿ ಯುವತಿಯು  ಠಾಣೆಯಲ್ಲಿ  ದೂರು ದಾಖಲು ಮಾಡಿದ್ದಾಳೆ. ಘಟನಾ ಸಂಬಂಧ ಆರೋಪಿಯನ್ನು ಬಂಧಿಸಿರುವ ಗೋಣಿಬೀಡು ಪಿ.ಎಸ್.ಐ ಧನಂಜಯ್ ಹಾಗೂ  ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು