9:35 AM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಮೂಡಿಗೆರೆಯಲ್ಲಿ ಮಲೆನಾಡಿನ ಭೋಜನ ಸವಿದ ಖ್ಯಾತ ಹಾಸ್ಯ ನಟ ಟೆನಿಸ್ ಕೃಷ್ಣ 

15/11/2021, 10:37

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಪ್ರಖ್ಯಾತ ಹಾಸ್ಯ ನಟ, ಕನ್ನಡದ ಹಲವು ಚಲನಚಿತ್ರಗಳಲ್ಲಿ ಅಭಿನಯಿಸಿರುವ ಟೆನಿಸ್ ಕೃಷ್ಣ ಜಿಲ್ಲೆಯ ಮೂಡಿಗೆರೆಗೆ ಭಾನುವಾರ ಭೇಟಿ ನೀಡಿದ್ದರು. 

ಧರ್ಮಸ್ಥಳಕ್ಕೆ ಭೇಟಿ ನೀಡಿದ್ದ ಅವರು ಮೂಡಿಗೆರೆ ಮಾರ್ಗವಾಗಿ ಹಿಂತಿರುಗಿ ಬರುವಾಗ ಕಾಫಿನಾಡಿನ ಬೆಟ್ಟಗುಡ್ಡಗಳ ಪ್ರಕೃತಿ ಸೌಂದರ್ಯವನ್ನು ವೀಕ್ಷಿಸುತ್ತಾ ಬಂದರು. ಮಧ್ಯಾಹ್ನ ಮೂಡಿಗೆರೆ ಪಟ್ಟಣಕ್ಕೆ ಆಗಮಿಸಿ ಶತಮಾನದಷ್ಟು ಹಳೆಯ ಮನೆಯಲ್ಲಿ ಪ್ರಾರಂಭಿಸಲಾಗಿರುವ ಖಲೀಲ್ಸ್ ಕಿಚನ್ಸ್ ಹೊಟೇಲಿಗೆ ಭೇಟಿ ನೀಡಿ ಭೋಜನ ಸವಿದರು. ಮಲೆನಾಡು-ಕರಾವಳಿ ಭಾಗದ ವಿಶೇಷ ಖಾದ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ತಲೆಗೆ ಶ್ವೇತವಸ್ತ್ರ ಕಟ್ಟಿಕೊಂಡಿದ್ದ ಟೆನಿಸ್ ಕೃಷ್ಣ ವಿಶೇಷವಾಗಿ ಎಲ್ಲರ ಗಮನ ಸೆಳೆದರು.  

ಟೆನಿಸ್ ಕೃಷ್ಣ ಹಿಂದೆ ಚಿತ್ರರಂಗದ ದೊಡ್ಡ ಸ್ಟಾರ್ ನಟರಾಗಿದ್ದ ಡಾ.ರಾಜ್ ಕುಮಾರ್, ವಿಷ್ಣುವರ್ಧನ್ ಸಹಿತ ಹಲವಾರು ನಟರ ಜೊತೆ ಹಾಸ್ಯ ನಟನಾಗಿ ಅಭಿನಯಿಸಿ ಕನ್ನಡಿಗರಿಗೆ ಚಿರಪರಿಚಿತರಾದವರು.

ಇತ್ತೀಚಿನ ಸುದ್ದಿ

ಜಾಹೀರಾತು