5:09 PM Tuesday24 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಮೂಡಿಗೆರೆ ತಾಪಂ ಇಓ ಕರೆದುಕೊಂಡು ಬರಲು ಕೊಟ್ಟಿಗೆಹಾರಕ್ಕೆ ಸರಕಾರಿ ಜೀಪ್ ಸವಾರಿ: ಸಾರ್ವಜನಿಕರ ಆಕ್ರೋಶ

18/09/2024, 14:21

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಕೊಟ್ಟಿಗೆಹಾರ ಸರಕಾರಿ ಬಸ್ ನಿಲ್ದಾಣದಲ್ಲಿ ಬಸ್ ಕಾಯುತ್ತೆ ತಾಪಂ ಇಓ ಜೀಪ್…!
ತಾಪಂ ಇಓ ಬಂದ ಕೂಡಲೇ ಮೂಡಿಗೆರೆವರೆಗೆ ಪಿಕ್ ಅಪ್ ಮಾಡುತ್ತದೆ. ಮೂಡಿಗೆರೆ ತಾಪಂ ಇಓ ದಯಾವತಿ ವಿರುದ್ಧ ಸ್ಥಳೀಯರ ಆರೋಪ ಮಾಡಿದ್ದಾರೆ.
ವಿಶೇಷವೆಂದರೆ
ಅದೇ ಸರ್ಕಾರಿ ಬಸ್ ಮೂಡಿಗೆರೆಗೂ ಬರುತ್ತೆ… ಆದ್ರೆ, ಇಓ ಮೇಡಂ ಅದೇ ಬಸ್ಸಲ್ಲಿ ಬರಲ್ಲ…!

 


ಉಜಿರೆಯಿಂದ ಬಂದು ಕೊಟ್ಟಿಗೆಹಾರದಲ್ಲಿ ಇಳಿದ ಬಳಿಕ ದಯಾವತಿ ಅವರನ್ನು ಜೀಪ್ ಹೋಗಿ ಕರ್ಕಂಡ್ ಬರ್ಬೇಕು…!
ಸರ್ಕಾರಿ ಅಧಿಕಾರಿಯ ದರ್ಬಾರ್ ಗೆ ಸಾರ್ವಜನಿಕರ ಕಿಡಿ ಕಾರಿದ್ದಾರೆ.
ನಿತ್ಯ ಮೂಡಿಗೆರೆಯಿಂದ 60 ಕಿ.ಮೀ. ದೂರದ ಉಜಿರೆಯಿಂದ ಅಪ್ ಅಂಡ್ ಡೌನ್…! ಇಓ ಮೇಡಂ ನಿತ್ಯ ಕೊಟ್ಟಿಗೆಹಾರ ಬರ್ತಾರೆ, ಮೂಡಿಗೆರೆಯಿಂದ ಹೋಗಿ ಪಿಕ್ ಅಪ್ ಮಾಡ್ಬೇಕು…!


ಸರ್ಕಾರಿ ಅಧಿಕಾರಿಗಳು ಸ್ವಸ್ಥಾನದಲ್ಲೇ ಇರಬೇಕೆಂಬ ಸರ್ಕಾರದ ಕಾನೂನಿದೆ.
ಆದ್ರೆ, ಇಓ ಮೇಡಂ ಪಾಲಿಗೆ ಸರ್ಕಾರದ ಕಾನೂನು ಕಡತಕ್ಕಷ್ಟೆ ಸೀಮಿತ…!

ವಾರದಲ್ಲಿ ಒಂದು-ಎರಡು ದಿನ ಸರ್ಕಾರಿ ಜೀಪಲ್ಲಿ ಉಜಿರೆಗೆ ಡ್ರಾಪ್…!
ಅಧಿಕಾರಿಯ ಅಂದಾದರ್ಬಾರ್ ಗೆ ಸರ್ಕಾರದ ಗಾಡಿ-ದುಡ್ಡು ಎರಡೂ ವ್ಯಯ…!

ಇತ್ತೀಚಿನ ಸುದ್ದಿ

ಜಾಹೀರಾತು