6:28 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮೂಡುಬಿದರೆ ಯುವತಿಗೆ ಡ್ರಗ್ಸ್ ನೀಡಿ ಹಲವು ಬಾರಿ ಅತ್ಯಾಚಾರ: ಆರೋಪಿಗೆ 7 ದಿನ ಪೊಲೀಸ್ ಕಸ್ಟಡಿ ಪರವಾಗಿlq

14/05/2022, 15:12

ಮಂಗಳೂರು(reporterkarnataka.com) : ಮೂಡಬಿದಿರೆ ನಿವಾಸಿ ಯುವತಿಯನ್ನು ಮದುವೆಯಾಗುವ ಅಮಿಷವೊಡ್ಡಿ ಡ್ರಗ್ಸ್ ನೀಡಿ ಅತ್ಯಾಚಾರ ನಡೆಸಿ ಹಣ ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾದ ಉಳ್ಳಾಲದ ಪೆರ್ಮನ್ನೂರು ಗ್ರಾಮದ ಶಾನ್ ನವಾಸ್ (36) ಎಂಬಾತನಿಗೆ ಒಂದು ವಾರ ಪೊಲೀಸ್ ಕಸ್ಟಡಿ ನೀಡಲಾಗಿದೆ.

ಆರೋಪಿಯು ಯುವತಿಯನ್ನು ವಿವಿಧ ಕಡೆ ಲಾಡ್ಜ್ ಗೆ ಕರೆದುಕೊಂಡು ಹೋಗಿ ರೇಪ್ ಮಾಡಿರುವ ಆರೋಪ‌ ಇದೆ. ಮಾದಕವಸ್ತು ನೀಡಿ‌ ಯುವತಿಯ‌ ನಗ್ನ ಚಿತ್ರ ಚಿತ್ರಿಕರಣ ಮಾಡಿ ಹಣವನ್ನು ನೀಡಬೇಕೆಂದು ಬೆದರಿಕೆ ಹಾಕಿ 1.50 ಲಕ್ಷರೂ. ಸುಲಿಗೆ ಮಾಡಿದ ಆರೋಪ ಕೂಡ ಕೇಳಿ ಬಂದಿದೆ.

ಯುವತಿಯು ನೀಡಿದ ದೂರಿನಂತೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾಯಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು