4:08 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಮೂಡಿಗೆರೆ ತಾಲೂಕಿನಲ್ಲಿ ಕಾಡಾನೆಗಳ ಹಾವಳಿ: ಹೊಸಹಳ್ಳಿ ತೋಟದಲ್ಲಿ ಬೀಡುಬಿಟ್ಟ ಸಲಗ

22/05/2022, 20:43

ಮೂಡಿಗೆರೆ(reporterkarnataka.com): ತಾಲೂಕಿನ ಊರುಬಗೆ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಊರುಬಗೆ, ಹೊಸಹಳ್ಳಿ ಕುಂಬರಡಿ, ಗೌಡಹಳ್ಳಿಹೊಸಕೆರೆ, ಸತ್ತಿಗನಹಳ್ಳಿ ಮುಂತಾದ ಪ್ರದೇಶದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು ಬೆಳೆಹಾನಿ ಮಾಡುತ್ತಿವೆ.


ಇದರಿಂದ ಭತ್ತದ ಬೆಳೆ ಬೆಳೆಯದೆ ಸಾವಿರಾರು ಎಕರೆ ಗದ್ದೆಗಳು ಹಾಳು ಗದ್ದೆಗಳಾಗಿವೆ.ಊರುಬಗೆ ಗ್ರಾಮದಲ್ಲಿನ ಹೊಸಹಳ್ಳಿ ಉಮೇಶ್ ರವರ ತೋಟದಲ್ಲಿ ನಿನ್ನೆ ಯಿಂದ ಆನೆಗಳು ಬೀಡುಬಿಟ್ಟಿದ್ದು  ಬಾಳೆ ಮೆಣಸು ಕಾಫ಼ಿ ಗಿಡಗಳನ್ನು ತುಳಿದು ಕಿತ್ತು ಹಾಕಿ ನಷ್ಟ ಉಂಟು ಮಾಡಿವೆ. ಇದರಿಂದ ಗದ್ದೆ ತೋಟ ಗಳಿಗೆ ಹೋಗಿ ಕೆಲಸ ನಿರ್ವಹಿಸುವುದು ಕಷ್ಟ ವಾಗಿದೆ.ಆದರಿಂದ ಕಾಡಾನೆಗಳ ಹಿಡಿದು ಬೇರೆಡೆ ಸ್ಥಳಾಂತರ ಮಾಡುವ ಮೂಲಕ ರೈತರಿಗೆ ಉಂಟಾಗುವ ತೊಂದರೆ ತಪ್ಪಿಸಬೇಕೆಂದು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು