11:56 AM Wednesday8 - July 2026
ಬ್ರೇಕಿಂಗ್ ನ್ಯೂಸ್
ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಮೂಲ ಸೌಕರ್ಯ ಒದಗಿಸದ ಜನಪ್ರತಿನಿಧಿಗಳು, ಅಧಿಕಾರಿಗಳು!: ಕರ್ಕೇಶ್ವರ-ಗಬ್ಬೂರು ರಸ್ತೆ, ಮಲೆನಾಡಿಗರಿಂದಲೇ ದುರಸ್ತಿ!!

08/11/2023, 10:12

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಕರ್ಕೇಶ್ವರ-ಗಬ್ಬೂರು ರಸ್ತೆಯನ್ನು ಸ್ಥಳೀಯರೇ ಸೇರಿ ದುರಸ್ತಿ ಮಾಡಿದ ಘಟನೆ ನಡೆದಿದೆ.
ತಮ್ಮ ಊರಿನ ರಸ್ತೆಯನ್ನ ತಾವೇ ಹಣ ಹಾಕಿ ಹಳ್ಖಿಗರು
ದುರಸ್ಥಿ ಮಾಡಿದ್ದಾರೆ. ಜನಪ್ರತಿನಿಧಿಗಳಿಗೆ ಹಾಗೂ
ಅಧಿಕಾರಿಗಳಿಗೆ ಎಷ್ಟೇ ಮನವಿ ಮಾಡಿದರೂ ನೋ ಯೂಸ್ ಎಂದು ಹೇಳುವ ಸ್ಥಳೀಯರು ತಾವೇ ಹಣ ಹಾಕಿ, ಮಣ್ಣು ತರಿಸಿಕೊಂಡು ರಸ್ತೆ ದುರಸ್ತಿ ಮಾಡಿದ್ದಾರೆ. ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ಬೇಜವಾಬ್ದಾರಿಗೆ ಮಲೆನಾಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಕಳೆದ ಬಾರಿ ಕೆಲಸಕ್ಕೆ ಜೀವರಾಜ್ ಕೆಲಸ ಮಾಡಲು ಬಿಡುತ್ತಿಲ್ಲ ಎನ್ನುತ್ತಿದ್ರಿ. ಈಗ ಯಾರು ನಿಮಗೆ ಕೆಲಸ ಮಾಡಲು ಬಿಡುತ್ತಿಲ್ಲ ಎಂದು ಹಳ್ಳಿಗರು ಪ್ರಶ್ನೆ ಮಾಡಿದ್ದಾರೆ.
ಶೃಂಗೇರಿ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡರಿಗೆ ಮಲೆನಾಡಿಗರ ಪ್ರಶ್ನೆ ಹಾಕಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು