8:21 AM Thursday29 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಮಾರ್ಗನ್ಸ್ ಗೇಟ್ : ರಾಮಕ್ಷತ್ರೀಯ ಸಂಘದಿಂದ ನಾಳೆ ರಕ್ತದಾನ ಶಿಬಿರ ಮತ್ತು ಉಚಿತ ನೇತ್ರ ಹಾಗೂ ದಂತ ಚಿಕಿತ್ಸಾ ಶಿಬಿರ

13/11/2021, 20:18

ಮಂಗಳೂರು(reporterkarnataka.com): ಮಂಗಳೂರು ರಾಮಕ್ಷತ್ರೀಯ ಸೇವಾ ಸಂಘ, ರಾಮಕ್ಷತ್ರೀಯ ಯುವ ವೃಂದ ಮತ್ತು ಮಹಿಳಾ ವೃಂದ, ಭಕ್ತವೃಂದ ಗುರುಪರಾಶಕ್ತಿ ಮಠ ಮರಕಡ ಮತ್ತು ಮಂಗಳೂರು ಲಯನ್ಸ್ ಕ್ಲಬ್ ಮಿಲಾಗ್ರೀಸ್, ಶ್ರೀ ಲಕ್ಷ್ಮ ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ಆಶ್ರಯದಲ್ಲಿ ಎ.ಜೆ. ಆಸ್ಪತ್ರೆ ಮಂಗಳೂರು ಮತ್ತು ಕೆಎಂಸಿ ಆಸ್ಪತ್ರೆ ಮಂಗಳೂರು ಸಹಯೋಗದಲ್ಲಿ ರಕ್ತದಾನ ಶಿಬಿರ ಮತ್ತು ಉಚಿತ ಬೃಹತ್ ಕಣ್ಣಿನ ಹಾಗೂ ದಂತ ಚಿಕಿತ್ಸಾ ಶಿಬಿರ ನಗರದ ಜಪ್ಪು ಮಾರ್ಗನ್ಸ್ ಗೇಟಿನ ರಾಮಕ್ಷತ್ರೀಯ ಮಂದಿರದಲ್ಲಿ ನವೆಂಬರ್ 14ರಂದು ಬೆಳಗ್ಗೆ 9.30ರಿಂದ 12.30ರ ತನಕ ನಡೆಯಲಿದೆ.

ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಅವರು ಶಿಬಿರವನ್ನು ಉದ್ಘಾಟಿಸುವರು. ರಾಮಕ್ಷತ್ರೀಯ ಸಂಘದ ಅಧ್ಯಕ್ಷ ಕೆ. ರವೀಂದ್ರ ಅಧ್ಯಕ್ಷತೆ ವಹಿಸುವರು.  ಮಂಗಳೂರಿನ ಎ.ಜೆ. ಮೆಡಿಕಲ್ ಕಾಲೇಜಿನ ಮುಖ್ಯಸ್ಥ ಡಾ. ಜಯರಾಮ ಶೆಟ್ಟಿ, ಕೆಎಂಸಿ ಬ್ಲಡ್‌ ಬ್ಯಾಂಕಿನ ನಿರ್ದೇಶಕರಾದ ಡಾ. ದೀಪಾ ಅಡಿಗ, ಅರಣ್ಯ ಇಲಾಖೆ

ಕರಾವಳಿ ವಲಯ ನಿಯಂತ್ರಣಾಧಿಕಾರಿ ಶ್ರೀಧರ ಪಿ., ಮಂಗಳೂರು ಉತ್ತರ ಠಾಣೆ ಪೊಲೀಸ್ ನಿರೀಕ್ಷಕ ರಾಘವೇಂದ್ರ ಬೈಂದೂರು, ಲಯನ್ಸ್ ಕ್ಲಬ್ ಮಂಗಳೂರು ಮಿಲಾಗ್ರೀಸ್ ಅಧ್ಯಕ್ಷ ತುಲಾರ್ ರೈ 

ಮುಖ್ಯ ಅತಿಥಿಯಾಗಿ ಭಾಗವಹಿಸುವರು.

ಶಿಬಿರದಲ್ಲಿ ಉಚಿತ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಮತ್ತು ಕನ್ನಡಕ್ಕ ವಿತರಣೆ ಮತ್ತು ದಂತ ಚಿಕಿತ್ಸೆ ನಡೆಸಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು