11:47 PM Monday25 - May 2026
ಬ್ರೇಕಿಂಗ್ ನ್ಯೂಸ್
ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು

ಇತ್ತೀಚಿನ ಸುದ್ದಿ

ಮಾರ್ಗನ್ಸ್ ಗೇಟ್ : ರಾಮಕ್ಷತ್ರೀಯ ಸಂಘದಿಂದ ನಾಳೆ ರಕ್ತದಾನ ಶಿಬಿರ ಮತ್ತು ಉಚಿತ ನೇತ್ರ ಹಾಗೂ ದಂತ ಚಿಕಿತ್ಸಾ ಶಿಬಿರ

13/11/2021, 20:18

ಮಂಗಳೂರು(reporterkarnataka.com): ಮಂಗಳೂರು ರಾಮಕ್ಷತ್ರೀಯ ಸೇವಾ ಸಂಘ, ರಾಮಕ್ಷತ್ರೀಯ ಯುವ ವೃಂದ ಮತ್ತು ಮಹಿಳಾ ವೃಂದ, ಭಕ್ತವೃಂದ ಗುರುಪರಾಶಕ್ತಿ ಮಠ ಮರಕಡ ಮತ್ತು ಮಂಗಳೂರು ಲಯನ್ಸ್ ಕ್ಲಬ್ ಮಿಲಾಗ್ರೀಸ್, ಶ್ರೀ ಲಕ್ಷ್ಮ ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ಆಶ್ರಯದಲ್ಲಿ ಎ.ಜೆ. ಆಸ್ಪತ್ರೆ ಮಂಗಳೂರು ಮತ್ತು ಕೆಎಂಸಿ ಆಸ್ಪತ್ರೆ ಮಂಗಳೂರು ಸಹಯೋಗದಲ್ಲಿ ರಕ್ತದಾನ ಶಿಬಿರ ಮತ್ತು ಉಚಿತ ಬೃಹತ್ ಕಣ್ಣಿನ ಹಾಗೂ ದಂತ ಚಿಕಿತ್ಸಾ ಶಿಬಿರ ನಗರದ ಜಪ್ಪು ಮಾರ್ಗನ್ಸ್ ಗೇಟಿನ ರಾಮಕ್ಷತ್ರೀಯ ಮಂದಿರದಲ್ಲಿ ನವೆಂಬರ್ 14ರಂದು ಬೆಳಗ್ಗೆ 9.30ರಿಂದ 12.30ರ ತನಕ ನಡೆಯಲಿದೆ.

ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಅವರು ಶಿಬಿರವನ್ನು ಉದ್ಘಾಟಿಸುವರು. ರಾಮಕ್ಷತ್ರೀಯ ಸಂಘದ ಅಧ್ಯಕ್ಷ ಕೆ. ರವೀಂದ್ರ ಅಧ್ಯಕ್ಷತೆ ವಹಿಸುವರು.  ಮಂಗಳೂರಿನ ಎ.ಜೆ. ಮೆಡಿಕಲ್ ಕಾಲೇಜಿನ ಮುಖ್ಯಸ್ಥ ಡಾ. ಜಯರಾಮ ಶೆಟ್ಟಿ, ಕೆಎಂಸಿ ಬ್ಲಡ್‌ ಬ್ಯಾಂಕಿನ ನಿರ್ದೇಶಕರಾದ ಡಾ. ದೀಪಾ ಅಡಿಗ, ಅರಣ್ಯ ಇಲಾಖೆ

ಕರಾವಳಿ ವಲಯ ನಿಯಂತ್ರಣಾಧಿಕಾರಿ ಶ್ರೀಧರ ಪಿ., ಮಂಗಳೂರು ಉತ್ತರ ಠಾಣೆ ಪೊಲೀಸ್ ನಿರೀಕ್ಷಕ ರಾಘವೇಂದ್ರ ಬೈಂದೂರು, ಲಯನ್ಸ್ ಕ್ಲಬ್ ಮಂಗಳೂರು ಮಿಲಾಗ್ರೀಸ್ ಅಧ್ಯಕ್ಷ ತುಲಾರ್ ರೈ 

ಮುಖ್ಯ ಅತಿಥಿಯಾಗಿ ಭಾಗವಹಿಸುವರು.

ಶಿಬಿರದಲ್ಲಿ ಉಚಿತ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಮತ್ತು ಕನ್ನಡಕ್ಕ ವಿತರಣೆ ಮತ್ತು ದಂತ ಚಿಕಿತ್ಸೆ ನಡೆಸಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು