3:04 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಮೇಕೆದಾಟು ವಿವಾದ: ಕನ್ನಡಿಗರ ಕಣ್ಮಣಿ ಅಣ್ಣಾಮಲೈ ತಮಿಳುನಾಡು ಪರ ಬ್ಯಾಟಿಂಗ್, ಕಾವೇರಿ ನೀರಿಗೂ ಹಕ್ಕೊತ್ತಾಯ

16/07/2021, 15:53

ಚೆನ್ಮೈ(reporterkarnataka news) : ವೃತ್ತಿ ಜೀವನದಲ್ಲಿ ಕರ್ನಾಟಕದಲ್ಲಿ ಉತ್ತುಂಗ ಶಿಖರವೇರಿದ ಮಾಜಿ ಐಎಎಸ್ ಅಧಿಕಾರಿ ಅಣ್ಣಾಮಲೈ ಅವರು ಮೇಕೆದಾಟು ವಿಷಯದಲ್ಲಿ ಅವರು ತಮಿಳುನಾಡು ಪರ ನಿಂತಿದ್ದಾರೆ. ಅಷ್ಟೇ ಅಲ್ಲದೆ ಕಾವೇರಿ ವಿಷಯದಲ್ಲಿಯೂ ಕರ್ನಾಟಕದ ವಿರುದ್ಧ ಸಮರ ಸಾರಿದ್ದಾರೆ.

ಮೇಕೆದಾಟು ವಿಷಯದಲ್ಲಿ ನಾನು ಸಂಪೂರ್ಣ ಸ್ಪಷ್ಟನಿದ್ದೇನೆ. ಕರ್ನಾಟಕದಲ್ಲಿ ಬಿಜೆಪಿ ಆಡಳಿತದಲ್ಲಿದ್ದರೂ ನಾನು ತಮಿಳುನಾಡು ರೈತರ ಪರವಾಗಿ ನಿಲ್ಲುತ್ತೇನೆ ಎಂದು ಇತ್ತೀಚೆಗಷ್ಟೇ ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕಗೊಂಡ ಅಣ್ಣಾಮಲೈ ಹೇಳಿದ್ದಾರೆ.

ಸುಪ್ರೀಂ ಕೋರ್ಟ್‌ ಆದೇಶದಂತೆ ಕಾವೇರಿ ನೀರಿನಲ್ಲಿ ತನ್ನ ಪಾಲನ್ನು ತಮಿಳುನಾಡು ರೈತರುಚಪಡೆಯಲೇ ಬೇಕು.ಇನ್ನು ಮುಖ್ಯಮಂತ್ರಿ ಸ್ಟಾಲಿನ್‌ ನಡೆಸಿದ ಸರ್ವಪಕ್ಷ ಸಭೆಯಲ್ಲಿಯೂ ಅಣ್ಣಾಮಲೈ

ಭಾಗವಹಿಸಿದ್ದಾರೆ. ಮೇಕೆದಾಟು ವಿಚಾರದಲ್ಲಿ ಸರಕಾರದ ಪರವಾಗಿ ಇರುವುದಾಗಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು