11:23 AM Sunday3 - August 2025
ಬ್ರೇಕಿಂಗ್ ನ್ಯೂಸ್
SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ…

ಇತ್ತೀಚಿನ ಸುದ್ದಿ

ಮೇಕೆದಾಟು ವಿವಾದ: ಕನ್ನಡಿಗರ ಕಣ್ಮಣಿ ಅಣ್ಣಾಮಲೈ ತಮಿಳುನಾಡು ಪರ ಬ್ಯಾಟಿಂಗ್, ಕಾವೇರಿ ನೀರಿಗೂ ಹಕ್ಕೊತ್ತಾಯ

16/07/2021, 15:53

ಚೆನ್ಮೈ(reporterkarnataka news) : ವೃತ್ತಿ ಜೀವನದಲ್ಲಿ ಕರ್ನಾಟಕದಲ್ಲಿ ಉತ್ತುಂಗ ಶಿಖರವೇರಿದ ಮಾಜಿ ಐಎಎಸ್ ಅಧಿಕಾರಿ ಅಣ್ಣಾಮಲೈ ಅವರು ಮೇಕೆದಾಟು ವಿಷಯದಲ್ಲಿ ಅವರು ತಮಿಳುನಾಡು ಪರ ನಿಂತಿದ್ದಾರೆ. ಅಷ್ಟೇ ಅಲ್ಲದೆ ಕಾವೇರಿ ವಿಷಯದಲ್ಲಿಯೂ ಕರ್ನಾಟಕದ ವಿರುದ್ಧ ಸಮರ ಸಾರಿದ್ದಾರೆ.

ಮೇಕೆದಾಟು ವಿಷಯದಲ್ಲಿ ನಾನು ಸಂಪೂರ್ಣ ಸ್ಪಷ್ಟನಿದ್ದೇನೆ. ಕರ್ನಾಟಕದಲ್ಲಿ ಬಿಜೆಪಿ ಆಡಳಿತದಲ್ಲಿದ್ದರೂ ನಾನು ತಮಿಳುನಾಡು ರೈತರ ಪರವಾಗಿ ನಿಲ್ಲುತ್ತೇನೆ ಎಂದು ಇತ್ತೀಚೆಗಷ್ಟೇ ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕಗೊಂಡ ಅಣ್ಣಾಮಲೈ ಹೇಳಿದ್ದಾರೆ.

ಸುಪ್ರೀಂ ಕೋರ್ಟ್‌ ಆದೇಶದಂತೆ ಕಾವೇರಿ ನೀರಿನಲ್ಲಿ ತನ್ನ ಪಾಲನ್ನು ತಮಿಳುನಾಡು ರೈತರುಚಪಡೆಯಲೇ ಬೇಕು.ಇನ್ನು ಮುಖ್ಯಮಂತ್ರಿ ಸ್ಟಾಲಿನ್‌ ನಡೆಸಿದ ಸರ್ವಪಕ್ಷ ಸಭೆಯಲ್ಲಿಯೂ ಅಣ್ಣಾಮಲೈ

ಭಾಗವಹಿಸಿದ್ದಾರೆ. ಮೇಕೆದಾಟು ವಿಚಾರದಲ್ಲಿ ಸರಕಾರದ ಪರವಾಗಿ ಇರುವುದಾಗಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು