9:19 PM Sunday17 - May 2026
ಬ್ರೇಕಿಂಗ್ ನ್ಯೂಸ್
ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ…

ಇತ್ತೀಚಿನ ಸುದ್ದಿ

ಮೇಕೆದಾಟು ವಿವಾದ: ಕನ್ನಡಿಗರ ಕಣ್ಮಣಿ ಅಣ್ಣಾಮಲೈ ತಮಿಳುನಾಡು ಪರ ಬ್ಯಾಟಿಂಗ್, ಕಾವೇರಿ ನೀರಿಗೂ ಹಕ್ಕೊತ್ತಾಯ

16/07/2021, 15:53

ಚೆನ್ಮೈ(reporterkarnataka news) : ವೃತ್ತಿ ಜೀವನದಲ್ಲಿ ಕರ್ನಾಟಕದಲ್ಲಿ ಉತ್ತುಂಗ ಶಿಖರವೇರಿದ ಮಾಜಿ ಐಎಎಸ್ ಅಧಿಕಾರಿ ಅಣ್ಣಾಮಲೈ ಅವರು ಮೇಕೆದಾಟು ವಿಷಯದಲ್ಲಿ ಅವರು ತಮಿಳುನಾಡು ಪರ ನಿಂತಿದ್ದಾರೆ. ಅಷ್ಟೇ ಅಲ್ಲದೆ ಕಾವೇರಿ ವಿಷಯದಲ್ಲಿಯೂ ಕರ್ನಾಟಕದ ವಿರುದ್ಧ ಸಮರ ಸಾರಿದ್ದಾರೆ.

ಮೇಕೆದಾಟು ವಿಷಯದಲ್ಲಿ ನಾನು ಸಂಪೂರ್ಣ ಸ್ಪಷ್ಟನಿದ್ದೇನೆ. ಕರ್ನಾಟಕದಲ್ಲಿ ಬಿಜೆಪಿ ಆಡಳಿತದಲ್ಲಿದ್ದರೂ ನಾನು ತಮಿಳುನಾಡು ರೈತರ ಪರವಾಗಿ ನಿಲ್ಲುತ್ತೇನೆ ಎಂದು ಇತ್ತೀಚೆಗಷ್ಟೇ ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕಗೊಂಡ ಅಣ್ಣಾಮಲೈ ಹೇಳಿದ್ದಾರೆ.

ಸುಪ್ರೀಂ ಕೋರ್ಟ್‌ ಆದೇಶದಂತೆ ಕಾವೇರಿ ನೀರಿನಲ್ಲಿ ತನ್ನ ಪಾಲನ್ನು ತಮಿಳುನಾಡು ರೈತರುಚಪಡೆಯಲೇ ಬೇಕು.ಇನ್ನು ಮುಖ್ಯಮಂತ್ರಿ ಸ್ಟಾಲಿನ್‌ ನಡೆಸಿದ ಸರ್ವಪಕ್ಷ ಸಭೆಯಲ್ಲಿಯೂ ಅಣ್ಣಾಮಲೈ

ಭಾಗವಹಿಸಿದ್ದಾರೆ. ಮೇಕೆದಾಟು ವಿಚಾರದಲ್ಲಿ ಸರಕಾರದ ಪರವಾಗಿ ಇರುವುದಾಗಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು