1:27 PM Monday24 - August 2026
ಬ್ರೇಕಿಂಗ್ ನ್ಯೂಸ್
ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು

ಇತ್ತೀಚಿನ ಸುದ್ದಿ

ಮೇಕೆದಾಟು ವಿವಾದ: ಕನ್ನಡಿಗರ ಕಣ್ಮಣಿ ಅಣ್ಣಾಮಲೈ ತಮಿಳುನಾಡು ಪರ ಬ್ಯಾಟಿಂಗ್, ಕಾವೇರಿ ನೀರಿಗೂ ಹಕ್ಕೊತ್ತಾಯ

16/07/2021, 15:53

ಚೆನ್ಮೈ(reporterkarnataka news) : ವೃತ್ತಿ ಜೀವನದಲ್ಲಿ ಕರ್ನಾಟಕದಲ್ಲಿ ಉತ್ತುಂಗ ಶಿಖರವೇರಿದ ಮಾಜಿ ಐಎಎಸ್ ಅಧಿಕಾರಿ ಅಣ್ಣಾಮಲೈ ಅವರು ಮೇಕೆದಾಟು ವಿಷಯದಲ್ಲಿ ಅವರು ತಮಿಳುನಾಡು ಪರ ನಿಂತಿದ್ದಾರೆ. ಅಷ್ಟೇ ಅಲ್ಲದೆ ಕಾವೇರಿ ವಿಷಯದಲ್ಲಿಯೂ ಕರ್ನಾಟಕದ ವಿರುದ್ಧ ಸಮರ ಸಾರಿದ್ದಾರೆ.

ಮೇಕೆದಾಟು ವಿಷಯದಲ್ಲಿ ನಾನು ಸಂಪೂರ್ಣ ಸ್ಪಷ್ಟನಿದ್ದೇನೆ. ಕರ್ನಾಟಕದಲ್ಲಿ ಬಿಜೆಪಿ ಆಡಳಿತದಲ್ಲಿದ್ದರೂ ನಾನು ತಮಿಳುನಾಡು ರೈತರ ಪರವಾಗಿ ನಿಲ್ಲುತ್ತೇನೆ ಎಂದು ಇತ್ತೀಚೆಗಷ್ಟೇ ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕಗೊಂಡ ಅಣ್ಣಾಮಲೈ ಹೇಳಿದ್ದಾರೆ.

ಸುಪ್ರೀಂ ಕೋರ್ಟ್‌ ಆದೇಶದಂತೆ ಕಾವೇರಿ ನೀರಿನಲ್ಲಿ ತನ್ನ ಪಾಲನ್ನು ತಮಿಳುನಾಡು ರೈತರುಚಪಡೆಯಲೇ ಬೇಕು.ಇನ್ನು ಮುಖ್ಯಮಂತ್ರಿ ಸ್ಟಾಲಿನ್‌ ನಡೆಸಿದ ಸರ್ವಪಕ್ಷ ಸಭೆಯಲ್ಲಿಯೂ ಅಣ್ಣಾಮಲೈ

ಭಾಗವಹಿಸಿದ್ದಾರೆ. ಮೇಕೆದಾಟು ವಿಚಾರದಲ್ಲಿ ಸರಕಾರದ ಪರವಾಗಿ ಇರುವುದಾಗಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು