10:02 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಮೇಕೆದಾಟು ವಿವಾದ: ಕನ್ನಡಿಗರ ಕಣ್ಮಣಿ ಅಣ್ಣಾಮಲೈ ತಮಿಳುನಾಡು ಪರ ಬ್ಯಾಟಿಂಗ್, ಕಾವೇರಿ ನೀರಿಗೂ ಹಕ್ಕೊತ್ತಾಯ

16/07/2021, 15:53

ಚೆನ್ಮೈ(reporterkarnataka news) : ವೃತ್ತಿ ಜೀವನದಲ್ಲಿ ಕರ್ನಾಟಕದಲ್ಲಿ ಉತ್ತುಂಗ ಶಿಖರವೇರಿದ ಮಾಜಿ ಐಎಎಸ್ ಅಧಿಕಾರಿ ಅಣ್ಣಾಮಲೈ ಅವರು ಮೇಕೆದಾಟು ವಿಷಯದಲ್ಲಿ ಅವರು ತಮಿಳುನಾಡು ಪರ ನಿಂತಿದ್ದಾರೆ. ಅಷ್ಟೇ ಅಲ್ಲದೆ ಕಾವೇರಿ ವಿಷಯದಲ್ಲಿಯೂ ಕರ್ನಾಟಕದ ವಿರುದ್ಧ ಸಮರ ಸಾರಿದ್ದಾರೆ.

ಮೇಕೆದಾಟು ವಿಷಯದಲ್ಲಿ ನಾನು ಸಂಪೂರ್ಣ ಸ್ಪಷ್ಟನಿದ್ದೇನೆ. ಕರ್ನಾಟಕದಲ್ಲಿ ಬಿಜೆಪಿ ಆಡಳಿತದಲ್ಲಿದ್ದರೂ ನಾನು ತಮಿಳುನಾಡು ರೈತರ ಪರವಾಗಿ ನಿಲ್ಲುತ್ತೇನೆ ಎಂದು ಇತ್ತೀಚೆಗಷ್ಟೇ ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕಗೊಂಡ ಅಣ್ಣಾಮಲೈ ಹೇಳಿದ್ದಾರೆ.

ಸುಪ್ರೀಂ ಕೋರ್ಟ್‌ ಆದೇಶದಂತೆ ಕಾವೇರಿ ನೀರಿನಲ್ಲಿ ತನ್ನ ಪಾಲನ್ನು ತಮಿಳುನಾಡು ರೈತರುಚಪಡೆಯಲೇ ಬೇಕು.ಇನ್ನು ಮುಖ್ಯಮಂತ್ರಿ ಸ್ಟಾಲಿನ್‌ ನಡೆಸಿದ ಸರ್ವಪಕ್ಷ ಸಭೆಯಲ್ಲಿಯೂ ಅಣ್ಣಾಮಲೈ

ಭಾಗವಹಿಸಿದ್ದಾರೆ. ಮೇಕೆದಾಟು ವಿಚಾರದಲ್ಲಿ ಸರಕಾರದ ಪರವಾಗಿ ಇರುವುದಾಗಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು