7:50 PM Tuesday8 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮುಚ್ಚೂರು: 4 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಕಿಂಡಿ ಅಣೆಕಟ್ಟು, ಸಂಪರ್ಕ ರಸ್ತೆ ಕಾಮಗಾರಿ ಶಾಸಕ ಡಾ. ಭರತ್ ಶೆಟ್ಟಿ ವೀಕ್ಷಣೆ

03/06/2023, 21:09

ಸುರತ್ಕಲ್(reporterkarnataka.com): 4 ಕೋಟಿ ರೂ. ವೆಚ್ಚದಲ್ಲಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಮುಚ್ಚೂರು ಗ್ರಾಮ ಪಂಚಾಯತಿನ ಮುಚ್ಚೂರು ಕಾನ ಅಮ್ನಿಕೋಡಿಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಕಿಂಡಿ ಆಣೆಕಟ್ಟು ಹಾಗೂ ಸಂಪರ್ಕ ಸೇತುವೆ ಕಾಮಗಾರಿಯನ್ನು ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ವೈ.ಅವರು ವೀಕ್ಷಿಸಿದರು.


ಸ್ಥಳೀಯ ರೈತರು ಶಾಸಕರ ವಿಜಯಕ್ಕಾಗಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಜನಾರ್ದನ ಗೌಡ ಮುಚ್ಚೂರು ಪಂಚಾಯತ್ ಉಪಾಧ್ಯಕ್ಷರಾದ ನಾರಾಯಣ ಎ. ಎಸ್., ಮಾಜಿ ಅಧ್ಯಕ್ಷರಾದ ವೀರಪ್ಪ ಗೌಡ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕು.ಜಲಜ ಕಾರ್ಯದರ್ಶಿ ಸತೀಶ್ ಸ್ಥಳೀಯ ನಾಯಕರೂ ರೈತ ಬಂಧುಗಳಾದ ವಿಲಿಯಂ ಡಿಸೋಜ,ಜೋಯ್ಸನ್ ಡಿಸೋಜ, ಪ್ರತಾಪ್,ಮೆಲ್ವಿನ್ ಸಂತೂಮೇಯರ್, ಅನಿಲ್ ಸಂತುಮೆಯರ್, ಲಿಯೋ ಡಿಕೊಸ್ತಾ ಪಾವುಲ್ ಡಿಕೊಸ್ತಾ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು