5:06 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮುಚ್ಚೂರುನಲ್ಲಿ ದೀಪಾವಳಿ ಸಂಭ್ರಮ: ಮಕ್ಕಳಿಂದ ಆಕರ್ಷಕ ಗೂಡುದೀಪ ಪ್ರದರ್ಶನ

02/11/2024, 12:05

ಸುರತ್ಕಲ್(reporterkarnataka.com): ಶ್ರೀ ರಾಮ ಬಾಲ ಗೋಕುಲ ಕೇಂದ್ರ ಮುಚ್ಚೂರು ಕಾನ ಹಾಗೂ ಶ್ರೀ ರಾಮ ಯುವಕ ಸಂಘ ಮುಚ್ಚೂರು ಕಾನ ಆಯೋಜನೆಯಲ್ಲಿ ನಡೆದ ದೀಪಾವಳಿ ಸಂಭ್ರಮದಲ್ಲಿ ಶಾಸಕ ಡಾ. ವೈ ಭರತ್ ಶೆಟ್ಟಿ ಭಾಗವಹಿಸಿದರು .


ಗೂಡುದೀಪ ಪ್ರದರ್ಶನದಲ್ಲಿ ವಿವಿಧ ರೀತಿಯ ಆಕರ್ಷಕ ಗೂಡುದೀಪವನ್ನು ಶ್ರೀ ರಾಮ ಬಾಲ ಗೋಕುಲ ಕೇಂದ್ರದ ಮಕ್ಕಳು ಪ್ರದರ್ಶನಕ್ಕೆ ಇಟ್ಟಿದ್ದರು. ಸ್ಥಳೀಯ ಭಾಗದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಜನಾರ್ಧನ ಗೌಡ ಅವರ ನೇತೃತ್ವದಲ್ಲಿ ಬಾಲ ಗೋಕುಲ ಕೇಂದ್ರದಲ್ಲಿ ಸುಶಿಕ್ಷಣ ಪಡೆಯುತ್ತಿರುವ ಹಿಂದೂ ಸಮಾಜದ ಮಕ್ಕಳ ಹಾಗೂ ಕಾರ್ಯಕರ್ತರ ಪ್ರಯತ್ನ ಸಮಾಜಕ್ಕೆ ಮಾದರಿಯೇ ಸರಿ ಎಂದು ಶಾಸಕರು ಸಂತಸ ವ್ಯಕ್ತ ಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು