4:03 PM Sunday18 - January 2026
ಬ್ರೇಕಿಂಗ್ ನ್ಯೂಸ್
ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಮುಚ್ಚೂರುನಲ್ಲಿ ದೀಪಾವಳಿ ಸಂಭ್ರಮ: ಮಕ್ಕಳಿಂದ ಆಕರ್ಷಕ ಗೂಡುದೀಪ ಪ್ರದರ್ಶನ

02/11/2024, 12:05

ಸುರತ್ಕಲ್(reporterkarnataka.com): ಶ್ರೀ ರಾಮ ಬಾಲ ಗೋಕುಲ ಕೇಂದ್ರ ಮುಚ್ಚೂರು ಕಾನ ಹಾಗೂ ಶ್ರೀ ರಾಮ ಯುವಕ ಸಂಘ ಮುಚ್ಚೂರು ಕಾನ ಆಯೋಜನೆಯಲ್ಲಿ ನಡೆದ ದೀಪಾವಳಿ ಸಂಭ್ರಮದಲ್ಲಿ ಶಾಸಕ ಡಾ. ವೈ ಭರತ್ ಶೆಟ್ಟಿ ಭಾಗವಹಿಸಿದರು .


ಗೂಡುದೀಪ ಪ್ರದರ್ಶನದಲ್ಲಿ ವಿವಿಧ ರೀತಿಯ ಆಕರ್ಷಕ ಗೂಡುದೀಪವನ್ನು ಶ್ರೀ ರಾಮ ಬಾಲ ಗೋಕುಲ ಕೇಂದ್ರದ ಮಕ್ಕಳು ಪ್ರದರ್ಶನಕ್ಕೆ ಇಟ್ಟಿದ್ದರು. ಸ್ಥಳೀಯ ಭಾಗದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಜನಾರ್ಧನ ಗೌಡ ಅವರ ನೇತೃತ್ವದಲ್ಲಿ ಬಾಲ ಗೋಕುಲ ಕೇಂದ್ರದಲ್ಲಿ ಸುಶಿಕ್ಷಣ ಪಡೆಯುತ್ತಿರುವ ಹಿಂದೂ ಸಮಾಜದ ಮಕ್ಕಳ ಹಾಗೂ ಕಾರ್ಯಕರ್ತರ ಪ್ರಯತ್ನ ಸಮಾಜಕ್ಕೆ ಮಾದರಿಯೇ ಸರಿ ಎಂದು ಶಾಸಕರು ಸಂತಸ ವ್ಯಕ್ತ ಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು