2:08 PM Wednesday19 - August 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :…

ಇತ್ತೀಚಿನ ಸುದ್ದಿ

ಮುಚ್ಚೂರುನಲ್ಲಿ ದೀಪಾವಳಿ ಸಂಭ್ರಮ: ಮಕ್ಕಳಿಂದ ಆಕರ್ಷಕ ಗೂಡುದೀಪ ಪ್ರದರ್ಶನ

02/11/2024, 12:05

ಸುರತ್ಕಲ್(reporterkarnataka.com): ಶ್ರೀ ರಾಮ ಬಾಲ ಗೋಕುಲ ಕೇಂದ್ರ ಮುಚ್ಚೂರು ಕಾನ ಹಾಗೂ ಶ್ರೀ ರಾಮ ಯುವಕ ಸಂಘ ಮುಚ್ಚೂರು ಕಾನ ಆಯೋಜನೆಯಲ್ಲಿ ನಡೆದ ದೀಪಾವಳಿ ಸಂಭ್ರಮದಲ್ಲಿ ಶಾಸಕ ಡಾ. ವೈ ಭರತ್ ಶೆಟ್ಟಿ ಭಾಗವಹಿಸಿದರು .


ಗೂಡುದೀಪ ಪ್ರದರ್ಶನದಲ್ಲಿ ವಿವಿಧ ರೀತಿಯ ಆಕರ್ಷಕ ಗೂಡುದೀಪವನ್ನು ಶ್ರೀ ರಾಮ ಬಾಲ ಗೋಕುಲ ಕೇಂದ್ರದ ಮಕ್ಕಳು ಪ್ರದರ್ಶನಕ್ಕೆ ಇಟ್ಟಿದ್ದರು. ಸ್ಥಳೀಯ ಭಾಗದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಜನಾರ್ಧನ ಗೌಡ ಅವರ ನೇತೃತ್ವದಲ್ಲಿ ಬಾಲ ಗೋಕುಲ ಕೇಂದ್ರದಲ್ಲಿ ಸುಶಿಕ್ಷಣ ಪಡೆಯುತ್ತಿರುವ ಹಿಂದೂ ಸಮಾಜದ ಮಕ್ಕಳ ಹಾಗೂ ಕಾರ್ಯಕರ್ತರ ಪ್ರಯತ್ನ ಸಮಾಜಕ್ಕೆ ಮಾದರಿಯೇ ಸರಿ ಎಂದು ಶಾಸಕರು ಸಂತಸ ವ್ಯಕ್ತ ಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು