3:36 AM Thursday19 - March 2026
ಬ್ರೇಕಿಂಗ್ ನ್ಯೂಸ್
Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು…

ಇತ್ತೀಚಿನ ಸುದ್ದಿ

ಮುಚ್ಚೂರು: ಗ್ರಾಮ ಸ್ನೇಹಿ ಕಾರ್ಯಕ್ರಮ ಶಾಸಕ ಡಾ. ಭರತ್ ಶೆಟ್ಟಿ ಉದ್ಘಾಟನೆ; ಮನೆ, ಆರೋಗ್ಯ ಕಾರ್ಡ್, ವೃದ್ಧಾಪ್ಯ ವೇತನ ವಿತರಣೆ

09/09/2022, 19:13

ಸುರತ್ಕಲ್(reporterkarnataka.com): ಗ್ರಾಮ ಪಂಚಾಯತ್ ಮುಚ್ಚೂರು, ಲಯನ್ಸ್ ಕ್ಲಬ್ ಮುಚ್ಚೂರು, ಶ್ರೀ ರಾಮ ಯುವಕ ಸಂಘ ಮುಚ್ಚೂರು ಕಾನ, ಪ್ರಗತಿ ಯುವಕ ಮಂಡಲ ಮುಚ್ಚೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಗ್ರಾಮ ಸ್ನೇಹಿ ಕಾರ್ಯಕ್ರಮವನ್ನು ಶಾಸಕ ಡಾ. ಭರತ್ ಶೆಟ್ಟಿ ವೈ. ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ 169 ಕಟ್ಟಡ ಕಾರ್ಮಿಕರ ನೋಂದಾವಣಿ ಮತ್ತು ನವೀಕರಣ, 69 ಜಾತಿ ಮತ್ತು ಆದಾಯ ಪ್ರಮಾಣಪತ್ರ, 171ಆರೋಗ್ಯ ಕಾರ್ಡ್, 3 ಜನರಿಗೆ ವೃದ್ಧಾಪ್ಯ ವೇತನ, 34 ಪರಿಶಿಷ್ಟ ಪಂಗಡದವರಿಗೆ ನೀರಿನ ಟ್ಯಾಂಕ್, ಬಸವ ವಸತಿ ಯೋಜನೆಯಡಿಯಲ್ಲಿ 10 ಮನೆ ವಿತರಣೆ ಮತ್ತು‌ 2 ಮನೆಗಳಿಗೆ ನೆರೆ ಪರಿಹಾರದ ಚೆಕ್ ಅನ್ನು 
ಡಾ.ಭರತ್ ಶೆಟ್ಟಿ ವಿತರಿಸಿದರು.

ವೇದಿಕೆಯಲ್ಲಿ ಜಿಪಂ ಮಾಜಿ ಸದಸ್ಯರಾದ ಜನಾರ್ದನ ಗೌಡ, ಗ್ರಾಪಂ ಅಧ್ಯಕ್ಷರಾದ ಮೋಹಿನಿ, ಉಪಾಧ್ಯಕ್ಷರಾದ ನಾರಾಯಣ, ಎ ಎಸ್ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಸ್ಟ್ಯಾನಿ ಪಿಂಟೋ, ಲಯನ್ಸ್ ಕ್ಲಬ್ ಸದಸ್ಯರಾದ ಮುಕ್ತಾನಂದ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರಾದ ವೀರಪ್ಪ ಗೌಡ, ಸುಮನಾ, ಪೂರ್ಣಿಮಾ, ರಾಜೇಂದ್ರ ಪಿಂಟೋ, ಪಿಡಿಒ ಜಲಜಾ, ಕಾರ್ಯದರ್ಶಿ ಸತೀಶ್ ಕುಮಾರ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು