5:19 AM Tuesday31 - March 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

ಮುಂಚೂರು ರಾಜಕಾಲುವೆ ತಡೆಗೋಡೆ ಕಾಮಗಾರಿ: ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿ ಪೂಜೆ

25/12/2022, 21:33

ಸುರತ್ಕಲ್ (reporterkarnataka.com): ಸುಮಾರು 90 ಲಕ್ಷ ರೂ ವೆಚ್ಚದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆಯ ವ್ಯಾಪ್ತಿಯ ಸುರತ್ಕಲ್ ಪೂರ್ವ 2ನೇ ವಾರ್ಡಿನ ಮುಂಚೂರು ರಾಜಕಾಲುವೆ ತಡೆಗೋಡೆ ಕಾಮಗಾರಿಗೆ ಶಾಸಕ ಡಾ.ವೈ. ಭರತ್ ಶೆಟ್ಟಿ ಅವರು ಗುದ್ದಲಿ ಪೂಜೆ ನೆರವೇರಿಸಿದರು.

ಮೇಯರ್ ಜಯಾನಂದ್ ಅಂಚನ್, ಪಾಲಿಕೆ ಸ್ಥಳೀಯ
ಸದಸ್ಯೆ ಶ್ವೇತಾ ಪೂಜಾರಿ, ಲೆಕ್ಕ ಪತ್ರ ಸ್ಥಾಯಿ ಸಮಿತಿ ಅಧ್ಯಕ್ಷರಾದ ನಯನಾ ಕೋಟ್ಯಾನ್, ಯುವ ಮೋರ್ಚಾ ಮಂಡಲ ಅಧ್ಯಕ್ಷ ಭರತ್ ರಾಜ್ ಕೃಷ್ಣಾಪುರ, ಶಕ್ತಿಕೇಂದ್ರ ಪ್ರಮುಖರಾದ ಸುರೇಂದ್ರ ಸುವರ್ಣ , ಜಯಂತ್,ಶಕ್ತಿಕೇಂದ್ರ ಸಹ ಪ್ರಮುಖ್ ರಾಕೇಶ್ ಬಂಗೇರ, ಬೂತ್ ಅಧ್ಯಕ್ಷರಾದ ಪದ್ಮಾವತಿ ಕೊಡಿಪಾಡಿ, ರೇಖಾ, ಸಂತೋಷ್ ತಡಂಬೈಲ್, ರವಿ ಶೆಟ್ಟಿ , ಬೂತ್ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಶೆಟ್ಟಿ ಕೊಡಿಪಾಡಿ, ಪ್ರಮುಖರಾದ ಅಶ್ವಥ್ ನಾರಾಯಣ ,ಲೋಕಯ್ಯ ಶೆಟ್ಟಿ , ಸತೀಶ್ ಶೆಟ್ಟಿ, ಸತೀಶ್ ಮುಂಚೂರು , ಹರೀಶ್ ಮುಚೂರು , ವಿನೋದ್ ಬಂಗೇರ , ಶೇಖರ್ ,ಜಯ ಸನಿಲ್ ,ಸುನೀತಾ, ಯಶೋಧ, ಬೇಬಿ ಮತ್ತಿತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು