5:30 PM Saturday20 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಮೂಡಿಗೆರೆ: 10 ಅಡಿ ಉದ್ದದ ಕಾಳಿಂಗ ಸೆರೆ; ಸೆಲ್ಫಿ ತೆಗೆಸಿಕೊಂಡು ಖುಷಿಪಟ್ಟ ಸ್ಥಳೀಯರು

09/01/2022, 22:06

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮನೆ ಬಳಿ ಬೇಟೆಗಾಗಿ ಹೊಂಚು ಹಾಕುತ್ತಿದ್ದ ಕಾಳಿಂಗ ಸರ್ಪವನ್ನು ಹಿಡಿದು ಸುರಕ್ಷಿತವಾಗಿ ಅರಣ್ಯಕ್ಕೆ ಬಿಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಅತ್ತಿಗೆರೆ ಗ್ರಾಮದಲ್ಲಿ ನಡೆದಿದೆ. 

ಭಕ್ತಿಶ್ ಎಂಬುವರ ತೋಟದಲ್ಲಿ 10 ಅಡಿ ಉದ್ದದ ಕಾಳಿಂಗ ಸರ್ಪ ಮೊಕ್ಕಾಂ ಹೂಡಿತ್ತು. ವಿಚಾರ ತಿಳಿದ ಕೂಡಲೇ ಆರಿಫ್ ಎಂಬುವವರು ಸ್ಥಳಕ್ಕೆ ಹೋಗಿ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಹಿಡಿದರು. ಅತ್ತಿಗೆರೆ ಗ್ರಾಮದಲ್ಲಿ ಹಿಡಿದ ಕಾಳಿಂಗವನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳ ಜೊತೆ ಚಾರ್ಮಾಡಿ ಘಾಟ್ ನಲ್ಲಿ ಬಿಡಲಾಯಿತು. ಕಾಳಿಂಗ ಸರ್ಪವನ್ನು ಹಿಡಿದ ಮೇಲೆ ಜನರು ಅದರೊಟ್ಟಿಗೆ ಫೋಟೋ, ಸೆಲ್ಫಿ ತೆಗೆದುಕೊಂಡು ಖುಷಿಪಟ್ಟರು

ಇತ್ತೀಚಿನ ಸುದ್ದಿ

ಜಾಹೀರಾತು