7:12 PM Saturday1 - February 2025
ಬ್ರೇಕಿಂಗ್ ನ್ಯೂಸ್
ಸಾಲಬಾಧೆ: ಮನನೊಂದ ಯುವಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮೈಕ್ರೋ ಫೈನಾನ್ಸ್ ಹಾವಳಿಯಿಂದ ನಲುಗಿದ ಜನರಿಗೆ ಮತ್ತೊಂದು ಶಾಕ್: ಸಾಲ ಕೊಡಿಸುವ ಆಮಿಷ;… ಚೀಟಿಯಲ್ಲಿ ಖುಲಾಯಿಸಿದ ಅದೃಷ್ಟ: ಬಿಜೆಪಿ- ಕಾಂಗ್ರೆಸ್ ಸಮಬಲವಿರುವ ಕಿತ್ತೂರು ಪಟ್ಟಣ ಪಂಚಾಯತಿ ‘ಕೈ’ವಶ ತರೀಕೆರೆ ಹೋಗೋ ಪ್ರವಾಸಿಗರೇ ಎಚ್ಚರ!: ಕಲ್ಲತ್ತಿಗರಿ-ಕೆಮ್ಮಣ್ಣುಗುಂಡಿ ರಸ್ತೆಯಲ್ಲಿ ಹೊಂಚು ಹಾಕಿ ಕೂತಿದ್ದಾನೆ ಹುಲಿರಾಯ! 88.32 ಕೋಟಿ ಮೊತ್ತದ ಬೃಹತ್ ಸೈಬರ್ ವಂಚನೆ ಜಾಲ ಪತ್ತೆ: 52 ಮಂದಿ… ಆರ್ಥಿಕ ಸಂಕಷ್ಟದಿಂದ ವೈಜಾಗ್ ಸ್ಟೀಲ್ ಕಾರ್ಖಾನೆ ಪಾರು: 11,440 ಕೋಟಿ ರೂ. ಪುನಶ್ಚೇತನ… ಕೇಂದ್ರ – ರಾಜ್ಯ ಸೇರಿ ಹೊಸ ಕೃಷಿ ಆರ್ಥಿಕ ನೀತಿ ತರಬೇಕು: ಮಾಜಿ… ಕಾಂಗ್ರೆಸ್ ಸಂಸ್ಕೃತಿಯೇ ಅಂತದ್ದು; ಎಐಸಿಸಿ ಅಧ್ಯಕ್ಷ ಖರ್ಗೆ ಹೇಳಿಕೆಗೆ ಕೇಂದ್ರ ಸಚಿವ ಕುಮಾರಸ್ವಾಮಿ… ನಂಜನಗೂಡು: 5 ಮೈಕ್ರೋ ಫೈನಾನ್ಸ್ ಗಳ ವಿರುದ್ಧ ಎಫ್ ಐಆರ್; 4 ಮಂದಿ… ಬಿಜೆಪಿ 12ನೇ ಶತಮಾನದಲ್ಲಿ ಇದ್ದಿದ್ದರೆ ಶರಣರಿಗೂ ಹಿಂದೂ ವಿರೋಧಿ ಪಟ್ಟ ಕಟ್ಟುತ್ತಿತ್ತು: ಸಚಿವ…

ಇತ್ತೀಚಿನ ಸುದ್ದಿ

ಮೂಡಿಗೆರೆ: ಬಿಜೆಪಿಯಿಂದ ಅಮಾನತ್ತಾಗಿದ್ದ ಮುಖಂಡರಿಂದ ಗೋಡೆ ಬರಹಕ್ಕೆ ಚಾಲನೆ

23/02/2024, 00:27

ಮೂಡಿಗೆರೆ: ಬಿಜೆಪಿಯಿಂದ ಅಮಾನತ್ತಾಗಿದ್ದ ಮುಖಂಡರಿಂದ ಗೋಡೆ ಬರಹಕ್ಕೆ ಚಾಲನೆ

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ದೇಶಾದ್ಯಂತ ನಡೆಯುತ್ತಿರುವ ಮತ್ತೊಮ್ಮೆ ಮೋದಿ ಸರ್ಕಾರದ ಗೋಡೆ ಬರಹಕ್ಕೆ, ಮೂಡಿಗೆರೆಯ ರೆಬೆಲ್ ಮುಖಂಡರು ಹಲವಾರು ಕಾರ್ಯಕರ್ತರನ್ನು ಸೇರಿಸಿಕೊಂಡು ಚಾಲನೆ ನೀಡಿದ್ದಾರೆ.


ಮೂಡಿಗೆರೆಯ ನಗರದ ಪ್ರಮುಖ ಕಟ್ಟಡಗಳ ಗೋಡೆಗಳ ಮೇಲೆ ಮತ್ತೊಮ್ಮೆ ಮೋದಿ ಸರ್ಕಾರ ಎಂಬ ತಲೆ ಬರಹದ ಕಮಲ ಚಿಹ್ನೆಯ ಗೋಡೆ ಬರಹಗಳನ್ನು ಹಲವು ಕಡೆಗಳಲ್ಲಿ ಬರೆದಿದ್ದಾರೆ. ಇತ್ತೀಚಿಗೆ ಪಕ್ಷದಿಂದ ಅಮಾನತ್ತಾಗಿದ್ದ ರೆಬಲ್ ಮುಖಂಡರಾದ ಪಟ್ಟದೂರು ಪುಟ್ಟಣ್ಣ ಹಾಗೂ ಕನ್ನೇಹಳ್ಳಿ ಭರತ್ ರೊಂದಿಗೆ ‌ ಹಲವಾರು ಮೂಡಿಗೆರೆ ಬಿಜೆಪಿ ಕಾರ್ಯಕರ್ತರು ಸೇರಿದ್ದರು. ಈ ಸಂದರ್ಭದಲ್ಲಿ ಪುಟ್ಟಣ್ಣ ಮಾತನಾಡಿ ದೇಶದಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ ಬರಬೇಕು, ದೇಶದ ಉತ್ತಮ ಆಡಳಿತ ಮತ್ತೆ ಮುಂದುವರಿಯಬೇಕು, ಹಾಗಾಗಿ ಮುಂದಿನ ಚುನಾವಣೆಯಲ್ಲಿ ಹಗಲಿರಲು ಶ್ರಮಿಸುವುದಾಗಿ ತಿಳಿಸಿದರು,
ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಜೊತೆಗಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು