2:06 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

ಮೂಡಿಗೆರೆ: ಬಿಜೆಪಿಯಿಂದ ಅಮಾನತ್ತಾಗಿದ್ದ ಮುಖಂಡರಿಂದ ಗೋಡೆ ಬರಹಕ್ಕೆ ಚಾಲನೆ

23/02/2024, 00:27

ಮೂಡಿಗೆರೆ: ಬಿಜೆಪಿಯಿಂದ ಅಮಾನತ್ತಾಗಿದ್ದ ಮುಖಂಡರಿಂದ ಗೋಡೆ ಬರಹಕ್ಕೆ ಚಾಲನೆ

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ದೇಶಾದ್ಯಂತ ನಡೆಯುತ್ತಿರುವ ಮತ್ತೊಮ್ಮೆ ಮೋದಿ ಸರ್ಕಾರದ ಗೋಡೆ ಬರಹಕ್ಕೆ, ಮೂಡಿಗೆರೆಯ ರೆಬೆಲ್ ಮುಖಂಡರು ಹಲವಾರು ಕಾರ್ಯಕರ್ತರನ್ನು ಸೇರಿಸಿಕೊಂಡು ಚಾಲನೆ ನೀಡಿದ್ದಾರೆ.


ಮೂಡಿಗೆರೆಯ ನಗರದ ಪ್ರಮುಖ ಕಟ್ಟಡಗಳ ಗೋಡೆಗಳ ಮೇಲೆ ಮತ್ತೊಮ್ಮೆ ಮೋದಿ ಸರ್ಕಾರ ಎಂಬ ತಲೆ ಬರಹದ ಕಮಲ ಚಿಹ್ನೆಯ ಗೋಡೆ ಬರಹಗಳನ್ನು ಹಲವು ಕಡೆಗಳಲ್ಲಿ ಬರೆದಿದ್ದಾರೆ. ಇತ್ತೀಚಿಗೆ ಪಕ್ಷದಿಂದ ಅಮಾನತ್ತಾಗಿದ್ದ ರೆಬಲ್ ಮುಖಂಡರಾದ ಪಟ್ಟದೂರು ಪುಟ್ಟಣ್ಣ ಹಾಗೂ ಕನ್ನೇಹಳ್ಳಿ ಭರತ್ ರೊಂದಿಗೆ ‌ ಹಲವಾರು ಮೂಡಿಗೆರೆ ಬಿಜೆಪಿ ಕಾರ್ಯಕರ್ತರು ಸೇರಿದ್ದರು. ಈ ಸಂದರ್ಭದಲ್ಲಿ ಪುಟ್ಟಣ್ಣ ಮಾತನಾಡಿ ದೇಶದಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ ಬರಬೇಕು, ದೇಶದ ಉತ್ತಮ ಆಡಳಿತ ಮತ್ತೆ ಮುಂದುವರಿಯಬೇಕು, ಹಾಗಾಗಿ ಮುಂದಿನ ಚುನಾವಣೆಯಲ್ಲಿ ಹಗಲಿರಲು ಶ್ರಮಿಸುವುದಾಗಿ ತಿಳಿಸಿದರು,
ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಜೊತೆಗಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು