2:02 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಮೂಡಿಗೆರೆ: ಬಿಜೆಪಿಯಿಂದ ಅಮಾನತ್ತಾಗಿದ್ದ ಮುಖಂಡರಿಂದ ಗೋಡೆ ಬರಹಕ್ಕೆ ಚಾಲನೆ

23/02/2024, 00:27

ಮೂಡಿಗೆರೆ: ಬಿಜೆಪಿಯಿಂದ ಅಮಾನತ್ತಾಗಿದ್ದ ಮುಖಂಡರಿಂದ ಗೋಡೆ ಬರಹಕ್ಕೆ ಚಾಲನೆ

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ದೇಶಾದ್ಯಂತ ನಡೆಯುತ್ತಿರುವ ಮತ್ತೊಮ್ಮೆ ಮೋದಿ ಸರ್ಕಾರದ ಗೋಡೆ ಬರಹಕ್ಕೆ, ಮೂಡಿಗೆರೆಯ ರೆಬೆಲ್ ಮುಖಂಡರು ಹಲವಾರು ಕಾರ್ಯಕರ್ತರನ್ನು ಸೇರಿಸಿಕೊಂಡು ಚಾಲನೆ ನೀಡಿದ್ದಾರೆ.


ಮೂಡಿಗೆರೆಯ ನಗರದ ಪ್ರಮುಖ ಕಟ್ಟಡಗಳ ಗೋಡೆಗಳ ಮೇಲೆ ಮತ್ತೊಮ್ಮೆ ಮೋದಿ ಸರ್ಕಾರ ಎಂಬ ತಲೆ ಬರಹದ ಕಮಲ ಚಿಹ್ನೆಯ ಗೋಡೆ ಬರಹಗಳನ್ನು ಹಲವು ಕಡೆಗಳಲ್ಲಿ ಬರೆದಿದ್ದಾರೆ. ಇತ್ತೀಚಿಗೆ ಪಕ್ಷದಿಂದ ಅಮಾನತ್ತಾಗಿದ್ದ ರೆಬಲ್ ಮುಖಂಡರಾದ ಪಟ್ಟದೂರು ಪುಟ್ಟಣ್ಣ ಹಾಗೂ ಕನ್ನೇಹಳ್ಳಿ ಭರತ್ ರೊಂದಿಗೆ ‌ ಹಲವಾರು ಮೂಡಿಗೆರೆ ಬಿಜೆಪಿ ಕಾರ್ಯಕರ್ತರು ಸೇರಿದ್ದರು. ಈ ಸಂದರ್ಭದಲ್ಲಿ ಪುಟ್ಟಣ್ಣ ಮಾತನಾಡಿ ದೇಶದಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ ಬರಬೇಕು, ದೇಶದ ಉತ್ತಮ ಆಡಳಿತ ಮತ್ತೆ ಮುಂದುವರಿಯಬೇಕು, ಹಾಗಾಗಿ ಮುಂದಿನ ಚುನಾವಣೆಯಲ್ಲಿ ಹಗಲಿರಲು ಶ್ರಮಿಸುವುದಾಗಿ ತಿಳಿಸಿದರು,
ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಜೊತೆಗಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು