1:25 PM Saturday19 - July 2025
ಬ್ರೇಕಿಂಗ್ ನ್ಯೂಸ್
Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ… ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ…

ಇತ್ತೀಚಿನ ಸುದ್ದಿ

Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ ಆರಂಭ

19/07/2025, 13:16

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಪೊನ್ನಂಪೇಟೆ ತಾಲೂಕು ವ್ಯಾಪ್ತಿಯಲ್ಲಿ ಜಾನುವಾರ ಹಂತಕ ಹುಲಿಯ ಸೆರೆಗೆ ಬೆಳ್ಳೂರು ಪ್ರಾಥಮಿಕ ಶಾಲಾ ಆವರಣದಿಂದ ಕೂಂಬಿಂಗ್ ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ.


ಮತ್ತಿಗೂಡು ಹಾಗೂ ಬೆಳ್ಳ ಆನೆ ಶಿಬಿರದ ಮಹೀಂದ್ರ ಹಾಗೂ ಭೀಮ ಆನೆ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದೆ. ಒಟ್ಟು 75 ಅರಣ್ಯ ಸಿಬ್ಬಂದಿಗಳ ತಂಡ ಕೂಂಬಿಂಗ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ. ಇತ್ತೀಚಿಗೆ ಹುದಿಕೇರಿ ಹರಿಹರ, ಶೆಟ್ಟಿಗೇರಿ ಬೆಳ್ಳೂರು ಭಾಗದಲ್ಲಿ ಹುಲಿಯ ಉಪಟಳ ಹೆಚ್ಚಾಗಿದ್ದು ಇದರ ಸೆರೆಗಾಗಿ ಅರಣ್ಯ ಇಲಾಖೆ ಕ್ರಮ ಕೈಗೊಂಡಿದೆ, ಡಿಸಿಎಫ್ ಜಗನ್ನಾಥ್, ಎಸಿಎಫ್ ಗೋಪಾಲ್, ಪೊನ್ನಂಪೇಟೆ ಅರಣ್ಯ ವಲಯ ಅಧಿಕಾರಿ ಬಿ.ಎಂ. ಶಂಕರ್, ರಂಜನ್, ಅರವಳಿಕೆ ತಜ್ಞರಾದ ರಮೇಶ್, ಮಾದಪ್ಪ, ಮಾವುತರಾದ ಗುಂಡಣ್ಣ ಮಲ್ಲಿಕಾರ್ಜುನ. ಚೆಕ್ಕೇರ ತಿಮ್ಮಯ್ಯ, ಉಪ ಅರಣ್ಯ ಪಾಲಕರಾದ ದಿವಾಕರ್,ನಾಗೇಶ್, ಶ್ರೀಧರ್ ಮತಿತರು ಹಾಗೂ ಇಟಿಎಫ್ ಎಸ್ ಟಿ ಎಫ್, ಆರ್ ಆರ್ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು