10:09 PM Thursday5 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ ಆರಂಭ

19/07/2025, 13:16

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಪೊನ್ನಂಪೇಟೆ ತಾಲೂಕು ವ್ಯಾಪ್ತಿಯಲ್ಲಿ ಜಾನುವಾರ ಹಂತಕ ಹುಲಿಯ ಸೆರೆಗೆ ಬೆಳ್ಳೂರು ಪ್ರಾಥಮಿಕ ಶಾಲಾ ಆವರಣದಿಂದ ಕೂಂಬಿಂಗ್ ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ.


ಮತ್ತಿಗೂಡು ಹಾಗೂ ಬೆಳ್ಳ ಆನೆ ಶಿಬಿರದ ಮಹೀಂದ್ರ ಹಾಗೂ ಭೀಮ ಆನೆ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದೆ. ಒಟ್ಟು 75 ಅರಣ್ಯ ಸಿಬ್ಬಂದಿಗಳ ತಂಡ ಕೂಂಬಿಂಗ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ. ಇತ್ತೀಚಿಗೆ ಹುದಿಕೇರಿ ಹರಿಹರ, ಶೆಟ್ಟಿಗೇರಿ ಬೆಳ್ಳೂರು ಭಾಗದಲ್ಲಿ ಹುಲಿಯ ಉಪಟಳ ಹೆಚ್ಚಾಗಿದ್ದು ಇದರ ಸೆರೆಗಾಗಿ ಅರಣ್ಯ ಇಲಾಖೆ ಕ್ರಮ ಕೈಗೊಂಡಿದೆ, ಡಿಸಿಎಫ್ ಜಗನ್ನಾಥ್, ಎಸಿಎಫ್ ಗೋಪಾಲ್, ಪೊನ್ನಂಪೇಟೆ ಅರಣ್ಯ ವಲಯ ಅಧಿಕಾರಿ ಬಿ.ಎಂ. ಶಂಕರ್, ರಂಜನ್, ಅರವಳಿಕೆ ತಜ್ಞರಾದ ರಮೇಶ್, ಮಾದಪ್ಪ, ಮಾವುತರಾದ ಗುಂಡಣ್ಣ ಮಲ್ಲಿಕಾರ್ಜುನ. ಚೆಕ್ಕೇರ ತಿಮ್ಮಯ್ಯ, ಉಪ ಅರಣ್ಯ ಪಾಲಕರಾದ ದಿವಾಕರ್,ನಾಗೇಶ್, ಶ್ರೀಧರ್ ಮತಿತರು ಹಾಗೂ ಇಟಿಎಫ್ ಎಸ್ ಟಿ ಎಫ್, ಆರ್ ಆರ್ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು