3:25 AM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಮೂಡಿಗೆರೆ: ಸ್ಕೂಟರ್ ನಲ್ಲಿ ಸಾಗಿಸುತ್ತಿದ್ದ 130 ಗ್ರಾಂ ಒಣ ಗಾಂಜಾ ವಶ; ಇಬ್ಬರ ಬಂಧನ

31/10/2021, 21:34

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ಪಟ್ಟಣ ಪಂಚಾಯಿತಿಯ ವಾಟರ್ ಪಂಪ್ ಹೌಸ್ ಬಳಿ ಸ್ಕೂಟರೊಂದರಲ್ಲಿ ಸಾಗಿಸುತ್ತಿದ್ದ 130 ಗ್ರಾಂ ಒಣ ಗಾಂಜವನ್ನು ವಶಪಡಿಸಿಕೊಳ್ಳಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ.

ಬಿಳಗುಳ ಗ್ರಾಮದ ಸಾಗರ್ ( 20) ಹಾಗೂ ಮೂಡಿಗೆರೆಯ ಕಸಬಾ ಹೋಬಳಿಯ ಬಿಳಗುಳ ಗ್ರಾಮದ ರಂಜನ್ ಡಿಸೋಜ

(19) ಎಂಬವರು ಅಕ್ರಮವಾಗಿ ಒಣ ಗಾಂಜವನ್ನು ಸಾಗಾಣಿಕೆ ಮಾಡುತ್ತಿದ್ದಾಗ ವಶಪಡಿಸಿಕೊಳ್ಳಲಾಗಿದೆ.

ಹೋಂಡಾ ಡಿಯೋ ಸ್ಕೂಟರ್ ಸೀಟಿನ ಕೆಳಭಾಗದಲ್ಲಿ ಪ್ಲಾಸ್ಟಿಕ್ ಕವರಿ ನೊಳಗೆ ಅಕ್ರಮವಾಗಿ ಬೀಜ ಮತ್ತು ತೆನೆ ಗಳನ್ನೊಳಗೊಂಡ ಸುಮಾರು 130 ಗ್ರಾಂ ನಷ್ಟು ಒಣ ಗಾಂಜಾವನ್ನು ಸಾಗಿಸಲಾಗುತ್ತಿತ್ತು.

ಆರೋಪಿಗಳ ವಿರುದ್ಧ ಎನ್.ಡಿ.ಪಿ.ಎಸ್ ಕಾಯ್ದೆ 1985 ಕಾಲಂ 8( ಸಿ) 20 (ಬಿ)20(ii) ಮತ್ತು 25ರ ರೀತಿಯಲ್ಲಿ ಅಬಕಾರಿ ನಿರೀಕ್ಷಕರು ಲೋಕೇಶ್ ಅವರು ಮೊಕದ್ದಮೆ ದಾಖಲಿಸಿರುತ್ತಾರೆ.

ಚಿಕ್ಕಮಗಳೂರು ಜಿಲ್ಲೆಯ ಅಬಕಾರಿ ಉಪ ಆಯುಕ್ತರ ಮಾರ್ಗದರ್ಶನದಲ್ಲಿ ಎಂ. ಸಿ. ಪ್ರದೀಪ್-(ಅಬಕಾರಿ ಉಪ ಅಧೀಕ್ಷಕರು), ಲೋಕೇಶ್ 


ಸಿ. (ಅಬಕಾರಿ ನಿರೀಕ್ಷಕರು), ಹೆಚ್. ಪಿ. ಸಂತೋಷ್-(ಅಬಕಾರಿ ಮುಖ್ಯಪೇದೆ), ಶಂಕರ್ ಗುರವ (ಅಬಕಾರಿ ಪೇದೆ) ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

 

ಇತ್ತೀಚಿನ ಸುದ್ದಿ

ಜಾಹೀರಾತು