4:21 AM Sunday19 - April 2026
ಬ್ರೇಕಿಂಗ್ ನ್ಯೂಸ್
ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಮೂಡಿಗೆರೆ: ಬಿನ್ನಡಿ ದೇವಸ್ಥಾನದ ಜಾಗ ಒತ್ತುವರಿ ತೆರವುಗೊಳಿಸಲು ತಾಲೂಕು ದಂಡಾಧಿಕಾರಿಗೆ ಗ್ರಾಮಸ್ಥರ ಮನವಿ

18/09/2025, 22:13

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnata@gmail.com

ಮೂಡಿಗೆರೆ ತಾಲ್ಲೂಕು ಬಿನ್ನಡಿ ಗ್ರಾಮದಲ್ಲಿ 12ನೇ ಶತಮಾನದಲ್ಲಿ ಕಟ್ಟಿದ ಐತಿಹಾಸಿಕ ಕನ್ನೆರಮ್ಮ ದೇವಸ್ಥಾನವಿದ್ದು ಆ ದೇವಸ್ಥಾನದ ಜೊತೆಗೆ ಬ್ರಹ್ಮಲಿಂಗೇಶ್ವರ, ಬಾಸಮ್ಮ ಹಾಗೂ ದೇವಿರಮ್ಮ ದೇವಸ್ಥಾನಗಳಿಗೆ ಊರಿನ ಹಿರಿಯರು ಮೀಸಲಿಟ್ಟಿದ್ದ ಸುಮಾರು 11 ಎಕರೆ ಜಾಗದಲ್ಲಿ ಮುಕ್ಕಾಲು ಪಾಲು ಒತ್ತುವರಿ ಆಗಿದ್ದು ದೇವಸ್ಥಾನದ ಆಚಾರ ವಿಚಾರಗಳಿಗೆ ಜಾಗವಿಲ್ಲದಂತ ಸ್ಥಿತಿ ನಿರ್ಮಾಣವಾಗಿರುವುದರಿಂದ ಗ್ರಾಮಸ್ಥರು ಹಿಂದೆ ಜಿಲ್ಲಾಧಿಕಾರಿಗಳನ್ನು ಮನವಿ ಮಾಡಿದ್ದರು. ಈಗ ತಾಲ್ಲೂಕು ದಂಡಾಧಿಕಾರಿಗಳಿಗೆ ಭೇಟಿ ಮಾಡಿ ಸರ್ವೇ ಮಾಡಿ ಒತ್ತುವರಿ ತೆರವು ಮಾಡಿಸಿ ದೇವಸ್ಥಾನದ ಜಾಗವನ್ನು ಅಧಿಕೃತ ಮಾಡಿ ಕೊಡುವಂತೆ ಕೋರಲಾಯಿತು.
ಗ್ರಾಮಸ್ಥರೊಂದಿಗೆ ಬಿಜೆಪಿ ನಾಯಕರಾದ ದೀಪಕ್ ದೊಡ್ಡಯ್ಯ, ಗ್ರಾಮಸ್ಥರಾದ ವಿಜೇಂದ್ರ,ರಮೇಶ್,ಬಿ.ಟಿ. ದೇವರಾಜ್, ರವಿ ಕುಮಾರ್, ವೀರೇಂದ್ರ, ಧರ್ಮರಾಜ್, ಸುನೀಲ್, ವೆಂಕಟೇಶ್, ಉಪೇಂದ್ರ,ಲಕ್ಷ್ಮಣ,ವಿನುತ್,ಮೋಹನ್,ಅಭಿಜಿತ್,ಪೂರ್ಣೇಶ್,ಸಂಪತ್,ಅರುಣ್ ಬಿನ್ನಡಿ. ಮೊದಲಾದವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು