9:32 PM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಮೂಡುಬೆಳ್ಳೆ- ಅಲೆವೂರು ರಾಜ್ಯ ಹೆದ್ದಾರಿ ಸೇತುವೆಯಿಂದ ಯುವಕ ನದಿಗೆ ಹಾರಿದ ಶಂಕೆ: ಹುಡುಕಾಟ ಆರಂಭ

07/07/2022, 09:51

ಉಡುಪಿ(reporterkarnataka.com): ಮೂಡುಬೆಳ್ಳೆ- ಅಲೆವೂರು ರಾಜ್ಯ ಹೆದ್ದಾರಿಯ ಸಂಪರ್ಕ ರಸ್ತೆಯ ಸೇತುವೆಯ ಮೇಲೆ ದ್ವಿಚಕ್ರ ವಾಹನವನ್ನು ನಿಲ್ಲಿಸಿ ಯುವಕನೊಬ್ಬ ನದಿಗೆ ಹಾರಿದ್ದನೆಂದು ಸ್ಥಳಿಯರು ಶಂಕೆ ವ್ಯಕ್ತಪಡಿಸಿದ್ದಾರೆ .

ಜುಲೈ6ರ ಮಧ್ಯಾಹ್ನ 2.30 ಘಂಟೆ ಸಮಯದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

ದ್ವಿಚಕ್ರ ವಾಹನದಲ್ಲಿ ಪರ್ಸ್, ಆಧಾರ್ ಕಾರ್ಡ್ ಹಾಗೂ ವಾಹನದ ಬೀಗವೂ  ಇದೆ.  ಶಿವಮೊಗ್ಗ ಅರ್ಟಿ ಒ  ನೋಂದಾವಣಿಯ ದ್ವಿಚಕ್ರ ವಾಹನವಾಗಿದೆ. ಸ್ಥಳೀಯ 25 ವರ್ಷದ ಯುವಕ ಪುನಿತ್ ಎಂದು ಸ್ಥಳೀಯರು  ಹೇಳುತಿದ್ದಾರೆ ಎಲ್ಲವು ಅಸ್ಪಷ್ಟವಾಗಿದೆ. 

ಸ್ಥಳೀಯರು ಹುಡುಕಾಟ ಅರಂಭಿಸಿದ್ದು  ನದಿಯಲ್ಲಿ ಮಳೆಯ ಕಾರಣ ನೀರಿನ ಹರಿವಿನ ತೀವ್ರ ತೆ ಹೆಚ್ಚಾಗಿದೆ.

ಅದರಲ್ಲೇ ಇದ್ದು ಸಂಶಯಕ್ಕೆ ಎಡೆಮಾಡಿದ್ದು, ಸ್ಥಳದಲ್ಲಿ ಜನರು ಜಮಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು