12:09 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ಮೂಡುಬೆಳ್ಳೆ- ಅಲೆವೂರು ರಾಜ್ಯ ಹೆದ್ದಾರಿ ಸೇತುವೆಯಿಂದ ಯುವಕ ನದಿಗೆ ಹಾರಿದ ಶಂಕೆ: ಹುಡುಕಾಟ ಆರಂಭ

07/07/2022, 09:51

ಉಡುಪಿ(reporterkarnataka.com): ಮೂಡುಬೆಳ್ಳೆ- ಅಲೆವೂರು ರಾಜ್ಯ ಹೆದ್ದಾರಿಯ ಸಂಪರ್ಕ ರಸ್ತೆಯ ಸೇತುವೆಯ ಮೇಲೆ ದ್ವಿಚಕ್ರ ವಾಹನವನ್ನು ನಿಲ್ಲಿಸಿ ಯುವಕನೊಬ್ಬ ನದಿಗೆ ಹಾರಿದ್ದನೆಂದು ಸ್ಥಳಿಯರು ಶಂಕೆ ವ್ಯಕ್ತಪಡಿಸಿದ್ದಾರೆ .

ಜುಲೈ6ರ ಮಧ್ಯಾಹ್ನ 2.30 ಘಂಟೆ ಸಮಯದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

ದ್ವಿಚಕ್ರ ವಾಹನದಲ್ಲಿ ಪರ್ಸ್, ಆಧಾರ್ ಕಾರ್ಡ್ ಹಾಗೂ ವಾಹನದ ಬೀಗವೂ  ಇದೆ.  ಶಿವಮೊಗ್ಗ ಅರ್ಟಿ ಒ  ನೋಂದಾವಣಿಯ ದ್ವಿಚಕ್ರ ವಾಹನವಾಗಿದೆ. ಸ್ಥಳೀಯ 25 ವರ್ಷದ ಯುವಕ ಪುನಿತ್ ಎಂದು ಸ್ಥಳೀಯರು  ಹೇಳುತಿದ್ದಾರೆ ಎಲ್ಲವು ಅಸ್ಪಷ್ಟವಾಗಿದೆ. 

ಸ್ಥಳೀಯರು ಹುಡುಕಾಟ ಅರಂಭಿಸಿದ್ದು  ನದಿಯಲ್ಲಿ ಮಳೆಯ ಕಾರಣ ನೀರಿನ ಹರಿವಿನ ತೀವ್ರ ತೆ ಹೆಚ್ಚಾಗಿದೆ.

ಅದರಲ್ಲೇ ಇದ್ದು ಸಂಶಯಕ್ಕೆ ಎಡೆಮಾಡಿದ್ದು, ಸ್ಥಳದಲ್ಲಿ ಜನರು ಜಮಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು