9:29 PM Friday19 - June 2026
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.…

ಇತ್ತೀಚಿನ ಸುದ್ದಿ

ಮೂಡಬಿದ್ರೆ: ಆಮ್ ಆದ್ಮಿ ಪಾರ್ಟಿ ಅಭ್ಯರ್ಥಿ ವಿಜಯನಾಥ ವಿಠಲ ಶೆಟ್ಟಿ ಪಾದಯಾತ್ರೆ ಮೂಲಕ ಮತಯಾಚನೆ

06/05/2023, 09:24

ಮೂಡಬಿದ್ರೆ(reporterkarnataka.com): ಮೂಡಬಿದ್ರೆ ಕ್ಷೇತ್ರದ ಆಮ್ ಆದ್ಮಿ ಪಾರ್ಟಿ ಅಭ್ಯರ್ಥಿ ವಿಜಯನಾಥ ವಿಠಲ ಶೆಟ್ಟಿ ಅವರ ಶುಕ್ರವಾರ ಮೂಡಬಿದ್ರೆಯ ಸ್ವರಾಜ್ ಮೈದಾನದಲ್ಲಿರುವ ಮಾರ್ಕೆಟ್ ನ ಅಂಗಡಿಗಳಿಗೆ ಪಾದಯಾತ್ರೆಯ ಮೂಲಕ ತೆರಳಿ ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಸದಾಶಿವ ರಾವ್ , ತೋಮಸ್ ಮತಯಾಸ್ , ಅಬ್ದುಲ್ ಸಮದ್, ಕುಶಲ್ ಕುಮಾರ್ , ಉಪೇಂದ್ರ ನಾಯಕ್ ,ಪ್ರಶಾಂತ್ ಹೆಬ್ಬಾರ್, ಅಕ್ಬರ್, ರೋಬೋಟ್ ಫ್ರಾಂಕ್ಲಿನ್ ರೇಗೋ, ಫ್ಲೋರಿನ ವೇಗಸ್ ಮುಂತಾದವರು ಜತೆಗಿದ್ದರು.


ಸಾಮಾಜಿಕ ಹಾಗೂ ಧಾರ್ಮಿಕ ದುರೀಣರಾದ ವಿಜಯನಾಥ ವಿಠಲ ಶೆಟ್ಟಿ ಅವರು ಆಮ್ ಆದ್ಮಿ ಪಾರ್ಟಿ ಮೂಲಕ ರಾಜಕೀಯ ಪ್ರವೇಶ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು